ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

Published : Sep 12, 2024, 11:03 PM IST

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅಸಭ್ಯ ನಡೆ ಪ್ರದರ್ಶನ, ನಾಗಮಂಗಲದಲ್ಲಿ ಗಣೇಶನ ವಿಸರ್ಜನೆ ವೇಳೆ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಘ್ನ, ಕೋಮುಸಂಘರ್ಷಕ್ಕೆ ಹೊತ್ತಿ ಉರಿದ ಸಂಪೂರ್ಣ ಊರು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸಂದರ್ಶಕರ ಕೊಠಡಿಗೆ ಬರವು ವೇಳೆ ದರ್ಶನ್ ಮಾಧ್ಯಮ ವಿರುದ್ಧ ಅಸಭ್ಯ ನಡೆ ಪ್ರದರ್ಶಿಸಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದೆ. ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಹಾಗೂ ವಕೀಲರು ಭೇಟಿ ನೀಡಿದ್ದರು. ಈ ವೇಳೆ ಜಾಮೀನು ಕುರಿತು ದರ್ಶನ್ ಚರ್ಚೆ ನಡೆಸಿದ್ದಾರೆ. ಆದರೆ ಮಾಧ್ಯಮದಲ್ಲಿ ಬರುತ್ತಿರುವ ಕೊಲೆ ಪ್ರಕರಣದ ಸುದ್ದಿಯಿಂದ ದರ್ಶನ್ ಆಕ್ರೋಶ ಹೆಚ್ಚಾದಂತೆ ಕಾಣುತ್ತಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!