ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

ಆರೋಪಿ ನಟ ದರ್ಶನ್ ಜೈಲಿನ ನಡಿಗೆ ಅಸಭ್ಯ ನಡೆಗೆ ದಿಕ್ಕು ತಪ್ಪಿ ಹೋತ?

Published : Sep 12, 2024, 11:03 PM IST

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅಸಭ್ಯ ನಡೆ ಪ್ರದರ್ಶನ, ನಾಗಮಂಗಲದಲ್ಲಿ ಗಣೇಶನ ವಿಸರ್ಜನೆ ವೇಳೆ ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಘ್ನ, ಕೋಮುಸಂಘರ್ಷಕ್ಕೆ ಹೊತ್ತಿ ಉರಿದ ಸಂಪೂರ್ಣ ಊರು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

ಬಳ್ಳಾರಿ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸಂದರ್ಶಕರ ಕೊಠಡಿಗೆ ಬರವು ವೇಳೆ ದರ್ಶನ್ ಮಾಧ್ಯಮ ವಿರುದ್ಧ ಅಸಭ್ಯ ನಡೆ ಪ್ರದರ್ಶಿಸಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದೆ. ಬಳ್ಳಾರಿ ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ ಹಾಗೂ ವಕೀಲರು ಭೇಟಿ ನೀಡಿದ್ದರು. ಈ ವೇಳೆ ಜಾಮೀನು ಕುರಿತು ದರ್ಶನ್ ಚರ್ಚೆ ನಡೆಸಿದ್ದಾರೆ. ಆದರೆ ಮಾಧ್ಯಮದಲ್ಲಿ ಬರುತ್ತಿರುವ ಕೊಲೆ ಪ್ರಕರಣದ ಸುದ್ದಿಯಿಂದ ದರ್ಶನ್ ಆಕ್ರೋಶ ಹೆಚ್ಚಾದಂತೆ ಕಾಣುತ್ತಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!