ದರ್ಶನ್ ಗ್ಯಾಂಗ್ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ದರ್ಶನ್ ಗ್ಯಾಂಗ್ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Published : Sep 03, 2024, 11:24 PM IST

ಜೈಲಿನಲ್ಲಿ ಟಿವಿಗೆ ಮನವಿ ಮಾಡಿದ ನಟ ದರ್ಶನ್, ತನಿಖೆ ಸಂಪೂರ್ಣ ಮುಗಿದಿದ್ದು ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ, ಸ್ಫೋಟಕ ಮಾಹಿತಿ ಉಲ್ಲೇಖ, ಮೈಸೂರಿನಲ್ಲಿ ಚಾಮಂಡಿ ದರ್ಶನ್ ಪಡೆದ ಸಿದ್ದರಾಮಯ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಂಗಳೂರು(ಸೆ.03) ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಇಂದು ಟಿವಿಗೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಪ್ರಕರಣದ ಚಾರ್ಜ್ ಶೀಟ್ ರೆಡಿಯಾಗಿದೆ. ಹಲವು ಸಾಕ್ಷ್ಯ, ಮೃತದೇಹದ ರಕ್ತ, ಆರೋಪಿಗಳ ಮೇಲೆ ಸಿಕ್ಕ ಡಿಎನ್ಎ ಸ್ಯಾಂಪಲ್ಸ್, ಪ್ರತ್ಯಕ್ಷ ಸಾಕ್ಷಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಇದರ ಜೊತೆ ಕೆಲ ಸ್ಫೋಟಕ ಮಾಹಿತಿಗಳು ಇದೇ ಚಾರ್ಜ್‌ ಶೀಟ್ ಉಲ್ಲೇಖವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more