ದರ್ಶನ್ ಗ್ಯಾಂಗ್ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ದರ್ಶನ್ ಗ್ಯಾಂಗ್ ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Published : Sep 03, 2024, 11:24 PM IST

ಜೈಲಿನಲ್ಲಿ ಟಿವಿಗೆ ಮನವಿ ಮಾಡಿದ ನಟ ದರ್ಶನ್, ತನಿಖೆ ಸಂಪೂರ್ಣ ಮುಗಿದಿದ್ದು ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ, ಸ್ಫೋಟಕ ಮಾಹಿತಿ ಉಲ್ಲೇಖ, ಮೈಸೂರಿನಲ್ಲಿ ಚಾಮಂಡಿ ದರ್ಶನ್ ಪಡೆದ ಸಿದ್ದರಾಮಯ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ಬೆಂಗಳೂರು(ಸೆ.03) ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಇಂದು ಟಿವಿಗೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಪ್ರಕರಣದ ಚಾರ್ಜ್ ಶೀಟ್ ರೆಡಿಯಾಗಿದೆ. ಹಲವು ಸಾಕ್ಷ್ಯ, ಮೃತದೇಹದ ರಕ್ತ, ಆರೋಪಿಗಳ ಮೇಲೆ ಸಿಕ್ಕ ಡಿಎನ್ಎ ಸ್ಯಾಂಪಲ್ಸ್, ಪ್ರತ್ಯಕ್ಷ ಸಾಕ್ಷಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಇದರ ಜೊತೆ ಕೆಲ ಸ್ಫೋಟಕ ಮಾಹಿತಿಗಳು ಇದೇ ಚಾರ್ಜ್‌ ಶೀಟ್ ಉಲ್ಲೇಖವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more