ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

Suvarna News   | Asianet News
Published : Feb 23, 2021, 02:35 PM ISTUpdated : Feb 23, 2021, 02:40 PM IST

ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳ ಜೊತೆ ನಡೆದ ಮಾತುಕತೆ ಕುರಿತು ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಫೆ. 23): ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. 'ಯಾವ ನಟ, ಅವನ ಅಭಿಮಾನಿಗಳು ನನಗೆ ಬುದ್ದಿ ಹೇಳಬೇಕಾಗಿಲ್ಲ, ನಾನು ಇಂಡಸ್ಟ್ರಿಗೆ ಬಂದಾಗ ಇವರ್ಯಾರು ಹುಟ್ಟಿರಲಿಲ್ಲ. ನನಗೂ ಅಭಿಮಾನಿಗಳಿದ್ದಾರೆ. ನನಗೂ ಅಭಿಮಾನಿಗಳ ಸಂಘ ಇದೆ. ನನ್ನ ಬಗ್ಗೆ ಈ ರೀತಿ ಅಪಪ್ರಚಾರ ಮಾಡೋದು ಸರಿಯಲ್ಲ. ಕನ್ನಡಕ್ಕಾಗಿ, ಕನ್ನಡ ನೆಲಕ್ಕಾಗಿ ಒಂದಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ಹೆಸರಿಗೆ ಮಸಿ ಬಳಿಯಬೇಡಿ' ಎಂದಿದ್ದಾರೆ. ಜಗ್ಗೇಶ್ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 


 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!