ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

Suvarna News   | Asianet News
Published : Feb 23, 2021, 02:35 PM ISTUpdated : Feb 23, 2021, 02:40 PM IST

ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳ ಜೊತೆ ನಡೆದ ಮಾತುಕತೆ ಕುರಿತು ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಫೆ. 23): ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. 'ಯಾವ ನಟ, ಅವನ ಅಭಿಮಾನಿಗಳು ನನಗೆ ಬುದ್ದಿ ಹೇಳಬೇಕಾಗಿಲ್ಲ, ನಾನು ಇಂಡಸ್ಟ್ರಿಗೆ ಬಂದಾಗ ಇವರ್ಯಾರು ಹುಟ್ಟಿರಲಿಲ್ಲ. ನನಗೂ ಅಭಿಮಾನಿಗಳಿದ್ದಾರೆ. ನನಗೂ ಅಭಿಮಾನಿಗಳ ಸಂಘ ಇದೆ. ನನ್ನ ಬಗ್ಗೆ ಈ ರೀತಿ ಅಪಪ್ರಚಾರ ಮಾಡೋದು ಸರಿಯಲ್ಲ. ಕನ್ನಡಕ್ಕಾಗಿ, ಕನ್ನಡ ನೆಲಕ್ಕಾಗಿ ಒಂದಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ಹೆಸರಿಗೆ ಮಸಿ ಬಳಿಯಬೇಡಿ' ಎಂದಿದ್ದಾರೆ. ಜಗ್ಗೇಶ್ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!