ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

Suvarna News   | Asianet News
Published : Feb 23, 2021, 02:35 PM ISTUpdated : Feb 23, 2021, 02:40 PM IST

ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳ ಜೊತೆ ನಡೆದ ಮಾತುಕತೆ ಕುರಿತು ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಫೆ. 23): ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. 'ಯಾವ ನಟ, ಅವನ ಅಭಿಮಾನಿಗಳು ನನಗೆ ಬುದ್ದಿ ಹೇಳಬೇಕಾಗಿಲ್ಲ, ನಾನು ಇಂಡಸ್ಟ್ರಿಗೆ ಬಂದಾಗ ಇವರ್ಯಾರು ಹುಟ್ಟಿರಲಿಲ್ಲ. ನನಗೂ ಅಭಿಮಾನಿಗಳಿದ್ದಾರೆ. ನನಗೂ ಅಭಿಮಾನಿಗಳ ಸಂಘ ಇದೆ. ನನ್ನ ಬಗ್ಗೆ ಈ ರೀತಿ ಅಪಪ್ರಚಾರ ಮಾಡೋದು ಸರಿಯಲ್ಲ. ಕನ್ನಡಕ್ಕಾಗಿ, ಕನ್ನಡ ನೆಲಕ್ಕಾಗಿ ಒಂದಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ಹೆಸರಿಗೆ ಮಸಿ ಬಳಿಯಬೇಡಿ' ಎಂದಿದ್ದಾರೆ. ಜಗ್ಗೇಶ್ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 


 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!