ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

ದರ್ಶನ್ ಅಭಿಮಾನಿಗಳ ಜೊತೆ ವಿವಾದ: ಸಮರ್ಥನೆ ಕೊಟ್ಟ ಜಗ್ಗೇಶ್

Suvarna News   | Asianet News
Published : Feb 23, 2021, 02:35 PM ISTUpdated : Feb 23, 2021, 02:40 PM IST

ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ದರ್ಶನ್ ಅಭಿಮಾನಿಗಳ ಜೊತೆ ನಡೆದ ಮಾತುಕತೆ ಕುರಿತು ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಫೆ. 23): ದರ್ಶನ್ ಅಭಿಮಾನಿಗಳ ವಿರುದ್ಧ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. 'ಯಾವ ನಟ, ಅವನ ಅಭಿಮಾನಿಗಳು ನನಗೆ ಬುದ್ದಿ ಹೇಳಬೇಕಾಗಿಲ್ಲ, ನಾನು ಇಂಡಸ್ಟ್ರಿಗೆ ಬಂದಾಗ ಇವರ್ಯಾರು ಹುಟ್ಟಿರಲಿಲ್ಲ. ನನಗೂ ಅಭಿಮಾನಿಗಳಿದ್ದಾರೆ. ನನಗೂ ಅಭಿಮಾನಿಗಳ ಸಂಘ ಇದೆ. ನನ್ನ ಬಗ್ಗೆ ಈ ರೀತಿ ಅಪಪ್ರಚಾರ ಮಾಡೋದು ಸರಿಯಲ್ಲ. ಕನ್ನಡಕ್ಕಾಗಿ, ಕನ್ನಡ ನೆಲಕ್ಕಾಗಿ ಒಂದಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ಹೆಸರಿಗೆ ಮಸಿ ಬಳಿಯಬೇಡಿ' ಎಂದಿದ್ದಾರೆ. ಜಗ್ಗೇಶ್ ಮಾತುಗಳನ್ನು ಅವರ ಬಾಯಲ್ಲೇ ಕೇಳಿ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!