ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ

ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ

Published : Apr 27, 2022, 08:14 PM IST

ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ವಾಲ್ಮೀಕಿ ಶ್ರೀಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಬೆಂಗಳೂರು (ಏ.27): ವಾಲ್ಮೀಕಿ ಸಮುದಾಯಕ್ಕೆ (Valmiki Community) ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಗೆ ನಟ ಕಿಚ್ಚ ಸುದೀಪ್ (Kiccha Sudeep) ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದು, ಮೀಸಲಾಗಿ ಪ್ರಮಾಣ ಹೆಚ್ಚಿಸಲು ತಾವೂ ಕೈಜೋಡಿಸಿರುವುದಾಗಿ ಹೇಳಿದ್ದಾರೆ.

ವಾಲ್ಮೀಕಿ ಶ್ರೀಗಳು (Valmiki Sri) ಮಾಡುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮೀಸಲಾತಿ (Reservation Fight) ಹೋರಾಟದಲ್ಲಿ ನಾನು ನೇರವಾಗಿ ಭಾಗವಹಿಸಬೇಕಿಲ್ಲ. ಪ್ರಸನ್ನಾನಂದಪುರಿ ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಲ್ಲಿಂದ ಬೆಂಬಲ ನೀಡಬೇಕೋ ಅಲ್ಲಿಂದ ನಾನು ಬೆಂಬಲ ನೀಡುತ್ತಿರುತ್ತೇನೆ ಎಂದು ಹೇಳಿದ್ದಾರೆ.

'ನನ್ನ ಮೂರ್ತಿ ಮಾಡುವುದು ಗೊತ್ತಿದ್ದರೆ ಬೇಡ ಅಂತಿದ್ದೆ':ರಾಯಚೂರಿನಲ್ಲಿ ಕಿಚ್ಚ ಸುದೀಪ್

ರಾಯಚೂರಿನಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಬೆಂಬಲ ಯಾವಾಗಲೂ ಇರುತ್ತದೆ. ಹಾಗೇನಾದರೂ ಸ್ವಾಮಿಗಳು ನಾನು ಸಂಪರ್ಕದಲ್ಲಿ ಇಲ್ಲ, ನಾನು ಬೆಂಬಲ ನೀಡುತ್ತಿಲ್ಲ ಎಂದಾದಲ್ಲಿ ಮಾತ್ರವೇ ಮಾತನಾಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more