ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ

ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ

Published : Apr 27, 2022, 08:14 PM IST

ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ವಾಲ್ಮೀಕಿ ಶ್ರೀಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಬೆಂಗಳೂರು (ಏ.27): ವಾಲ್ಮೀಕಿ ಸಮುದಾಯಕ್ಕೆ (Valmiki Community) ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಗೆ ನಟ ಕಿಚ್ಚ ಸುದೀಪ್ (Kiccha Sudeep) ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದು, ಮೀಸಲಾಗಿ ಪ್ರಮಾಣ ಹೆಚ್ಚಿಸಲು ತಾವೂ ಕೈಜೋಡಿಸಿರುವುದಾಗಿ ಹೇಳಿದ್ದಾರೆ.

ವಾಲ್ಮೀಕಿ ಶ್ರೀಗಳು (Valmiki Sri) ಮಾಡುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮೀಸಲಾತಿ (Reservation Fight) ಹೋರಾಟದಲ್ಲಿ ನಾನು ನೇರವಾಗಿ ಭಾಗವಹಿಸಬೇಕಿಲ್ಲ. ಪ್ರಸನ್ನಾನಂದಪುರಿ ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಲ್ಲಿಂದ ಬೆಂಬಲ ನೀಡಬೇಕೋ ಅಲ್ಲಿಂದ ನಾನು ಬೆಂಬಲ ನೀಡುತ್ತಿರುತ್ತೇನೆ ಎಂದು ಹೇಳಿದ್ದಾರೆ.

'ನನ್ನ ಮೂರ್ತಿ ಮಾಡುವುದು ಗೊತ್ತಿದ್ದರೆ ಬೇಡ ಅಂತಿದ್ದೆ':ರಾಯಚೂರಿನಲ್ಲಿ ಕಿಚ್ಚ ಸುದೀಪ್

ರಾಯಚೂರಿನಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಬೆಂಬಲ ಯಾವಾಗಲೂ ಇರುತ್ತದೆ. ಹಾಗೇನಾದರೂ ಸ್ವಾಮಿಗಳು ನಾನು ಸಂಪರ್ಕದಲ್ಲಿ ಇಲ್ಲ, ನಾನು ಬೆಂಬಲ ನೀಡುತ್ತಿಲ್ಲ ಎಂದಾದಲ್ಲಿ ಮಾತ್ರವೇ ಮಾತನಾಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more