ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ

ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ಸುದೀಪ್ ಬೆಂಬಲ

Published : Apr 27, 2022, 08:14 PM IST

ವಾಲ್ಮೀಕಿ ಜನಾಂಗದ ಮೀಸಲಾತಿ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ವಾಲ್ಮೀಕಿ ಶ್ರೀಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಬೆಂಗಳೂರು (ಏ.27): ವಾಲ್ಮೀಕಿ ಸಮುದಾಯಕ್ಕೆ (Valmiki Community) ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಶೇ.7.5ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆಗೆ ನಟ ಕಿಚ್ಚ ಸುದೀಪ್ (Kiccha Sudeep) ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದು, ಮೀಸಲಾಗಿ ಪ್ರಮಾಣ ಹೆಚ್ಚಿಸಲು ತಾವೂ ಕೈಜೋಡಿಸಿರುವುದಾಗಿ ಹೇಳಿದ್ದಾರೆ.

ವಾಲ್ಮೀಕಿ ಶ್ರೀಗಳು (Valmiki Sri) ಮಾಡುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಮೀಸಲಾತಿ (Reservation Fight) ಹೋರಾಟದಲ್ಲಿ ನಾನು ನೇರವಾಗಿ ಭಾಗವಹಿಸಬೇಕಿಲ್ಲ. ಪ್ರಸನ್ನಾನಂದಪುರಿ ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಎಲ್ಲಿಂದ ಬೆಂಬಲ ನೀಡಬೇಕೋ ಅಲ್ಲಿಂದ ನಾನು ಬೆಂಬಲ ನೀಡುತ್ತಿರುತ್ತೇನೆ ಎಂದು ಹೇಳಿದ್ದಾರೆ.

'ನನ್ನ ಮೂರ್ತಿ ಮಾಡುವುದು ಗೊತ್ತಿದ್ದರೆ ಬೇಡ ಅಂತಿದ್ದೆ':ರಾಯಚೂರಿನಲ್ಲಿ ಕಿಚ್ಚ ಸುದೀಪ್

ರಾಯಚೂರಿನಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಬೆಂಬಲ ಯಾವಾಗಲೂ ಇರುತ್ತದೆ. ಹಾಗೇನಾದರೂ ಸ್ವಾಮಿಗಳು ನಾನು ಸಂಪರ್ಕದಲ್ಲಿ ಇಲ್ಲ, ನಾನು ಬೆಂಬಲ ನೀಡುತ್ತಿಲ್ಲ ಎಂದಾದಲ್ಲಿ ಮಾತ್ರವೇ ಮಾತನಾಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more