News Hour: ಪ್ರಕಾಶ್‌ ರಾಜ್‌ ಹಿಂದೂ ವಿರೋಧಿನಾ?

News Hour: ಪ್ರಕಾಶ್‌ ರಾಜ್‌ ಹಿಂದೂ ವಿರೋಧಿನಾ?

Published : Sep 17, 2023, 12:19 PM IST

ಈಗಿನ ಪರಿಸ್ಥಿತಿಯಲ್ಲಿ ನ್ಯೂಟ್ರಲ್‌, ಮೌನವಾಗಿರುವುದರಲ್ಲಿ ಅರ್ಥವಿಲ್ಲ, ವ್ಯಕ್ತಿ ಯಾವುದರು ಒಂದು ನಿಲ್ಲಬೇಕು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಆಗಮಿಸಿದ್ದವರು ಕೇಳಿದ ಪ್ರಶ್ನೆಗಳಿಗೆ ನೇರವಾಗಿ ಉತ್ತರ ನೀಡಿದ್ದಾರೆ. 

ಬೆಂಗಳೂರು(ಸೆ.17): ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರು ನ್ಯೂಸ್‌ ಅವರ್‌ನ ಅತಿಥಿಯಾಗಿದ್ದಾರೆ.  ತಾವು ನಂಬಿರುವಂತ ಸಿದ್ಧಾಂತಗಳು, ತಮ್ಮ ವಿಚಾರಗಳ ಬಗ್ಗೆ ಸಂವಾದದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ನ್ಯೂಟ್ರಲ್‌, ಮೌನವಾಗಿರುವುದರಲ್ಲಿ ಅರ್ಥವಿಲ್ಲ, ವ್ಯಕ್ತಿ ಯಾವುದರು ಒಂದು ನಿಲ್ಲಬೇಕು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಆಗಮಿಸಿದ್ದವರು ಕೇಳಿದ ಪ್ರಶ್ನೆಗಳಿಗೆ ನೇರವಾಗಿ ಉತ್ತರ ನೀಡಿದ್ದಾರೆ. ಇದೆಲ್ಲದರ ಬಗ್ಗೆ ವಿವರವಾದ ಮಾಹಿತಿ ಇಂದಿನ ವಿಡಿಯೋದಲ್ಲಿದೆ.  
ಜೈಲಿನಲ್ಲ

ಚೈತ್ರಾ ಕುಂದಾಪುರ ಹೊಸ ನಾಟಕ, 5 ಕೋಟಿ ರೂ ಸಾಗಿಸಲು ಮಾಡಿದ್ದ ಪ್ಲಾನ್ ರಣರೋಚಕ!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more