ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

Published : Jun 03, 2020, 03:33 PM IST

ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಬೆಂಗಳೂರು (ಜೂ. 03):  ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಸದ್ಯದಲ್ಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲಾ ಮಂಡಳಿ ಪಟ್ಟು ಹಿಡಿದಿವೆ. ಇಷ್ಟೆಲ್ಲಾ ರಿಸ್ಕ್ ಇರುವಾಗ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಆಡಳಿತ ಮಂಡಳಿ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು? ಎಂಬುದರೆಲ್ಲದರ ಬಗ್ಗೆ ಸುವರ್ಣ ನ್ಯೂಸ್ ಚರ್ಚೆ ಆರಂಭಿಸಿದೆ. ಈ ಬಗ್ಗೆ ಚಿತ್ರನಟ ಪ್ರೇಮ್ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!