ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

ಕೊರೊನಾ ಭೀತಿ ನಡುವೆಯೇ ಶಾಲೆಗಳನ್ನು ಆರಂಭಿಸಬೇಕಾ? ಚಿತ್ರನಟ ಪ್ರೇಮ್ ಹೇಳುವುದಿದು..!

Published : Jun 03, 2020, 03:33 PM IST

ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಬೆಂಗಳೂರು (ಜೂ. 03):  ಕೇಂದ್ರ ಸರ್ಕಾರದ ಗೈಡ್‌ಲೈನ್ಸ್ ಆಧರಿಸಿ ಜೂನ್ 8 ರಿಂದಲೇ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶಾಲೆ ಆರಂಭದ ಬಗ್ಗೆ ಪರ- ವಿರೋಧ ಚರ್ಚೆ ಶುರುವಾಗಿದೆ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಸದ್ಯದಲ್ಲೇ ಶಾಲೆಗಳನ್ನು ಆರಂಭಿಸಬೇಕೆಂದು ಖಾಸಗಿ ಶಾಲಾ ಮಂಡಳಿ ಪಟ್ಟು ಹಿಡಿದಿವೆ. ಇಷ್ಟೆಲ್ಲಾ ರಿಸ್ಕ್ ಇರುವಾಗ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾ? ಆಡಳಿತ ಮಂಡಳಿ ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು? ಎಂಬುದರೆಲ್ಲದರ ಬಗ್ಗೆ ಸುವರ್ಣ ನ್ಯೂಸ್ ಚರ್ಚೆ ಆರಂಭಿಸಿದೆ. ಈ ಬಗ್ಗೆ ಚಿತ್ರನಟ ಪ್ರೇಮ್ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!