Jul 15, 2023, 9:45 PM IST
ಚಾಮರಾಜನಗರ(ಜು.15): ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ‘ ಕನ್ನಡಪ್ರಭ ಆಯೋಜಿಸಿದ್ದ ‘ವನ್ಯಜೀವಿ ಸಂರಕ್ಷಣಾ ಅಭಿಯಾನ’ ಸೀಸನ್-4ರ ಮುಂದುವರಿದ ಭಾಗವಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ ಹಾಗೂ ತಂಡ ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಜಾಗೃತಿ ಮೂಡಿಸಿದೆ.