ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

Suvarna News   | Asianet News
Published : Jan 09, 2021, 03:25 PM IST

ಸಿನಿಮಾ, ನಟನೆ , ನಿರ್ಮಾಣ ಅಂದುಕೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ನಯ ವಂಚಕ ಯುವರಾಜ್ ಜೊತೆ ಹನದ ವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. 

ಬೆಂಗಳೂರು (ಜ. 09): ಸಿನಿಮಾ, ನಟನೆ , ನಿರ್ಮಾಣ ಅಂದುಕೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ನಯ ವಂಚಕ ಯುವರಾಜ್ ಜೊತೆ ಹನದ ವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಸಿನಿಮಾ ನಿರ್ಮಾಣಕೆಂದು 75 ಲಕ್ಷ ರೂ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ಇವರ ಸಹೋದರ ರವಿರಾಜ್ 1 ಕೋಟಿ ನಗದು ಪಡೆದಿರುವುದಾಗಿ ಬಾಯ್ಬಿಟ್ಟಿದ್ದು, ರಾಧಿಕಾಗೆ ಇನ್ನಷ್ಟು ಮುಳುವಾಗಿದೆ.  

‘ನಮ್ಮ ಕುಟುಂಬಕ್ಕೆ ಹದಿನೇಳು ವರ್ಷಗಳಿಂದ ಯುವರಾಜ್‌ ಫ್ಯಾಮಿಲಿ ಫ್ರೆಂಡ್‌ ಆಗಿದ್ದರು. ಜ್ಯೋತಿಷ್ಯ ಸಹ ಹೇಳುತ್ತಿದ್ದರಿಂದ ಅವರ ಮೇಲೆ ಹೆಚ್ಚಿನ ವಿಶ್ವಾಸವಿತ್ತು. ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆ. ಹೀಗಾಗಿ ಅವರೊಂದಿಗೆ ಆತ್ಮೀಯ ಒಡನಾಟವಿತ್ತು. ಆದರೆ ಅವರ ವಂಚನೆ ಕೃತ್ಯಗಳಿಗೆ ಸಹಕರಿಸಿಲ್ಲ. ಚಲನಚಿತ್ರ ನಿರ್ಮಾಣ ಸಲುವಾಗಿ ನನಗೆ .75 ಲಕ್ಷ ಮುಂಗಡ ಹಣ ಕೊಟ್ಟಿದ್ದರು’ ಎಂದು ನಟಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ ಏನದು ಭವಿಷ್ಯ..? 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?