ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

Suvarna News   | Asianet News
Published : Jan 09, 2021, 03:25 PM IST

ಸಿನಿಮಾ, ನಟನೆ , ನಿರ್ಮಾಣ ಅಂದುಕೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ನಯ ವಂಚಕ ಯುವರಾಜ್ ಜೊತೆ ಹನದ ವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. 

ಬೆಂಗಳೂರು (ಜ. 09): ಸಿನಿಮಾ, ನಟನೆ , ನಿರ್ಮಾಣ ಅಂದುಕೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ನಯ ವಂಚಕ ಯುವರಾಜ್ ಜೊತೆ ಹನದ ವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಸಿನಿಮಾ ನಿರ್ಮಾಣಕೆಂದು 75 ಲಕ್ಷ ರೂ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ಇವರ ಸಹೋದರ ರವಿರಾಜ್ 1 ಕೋಟಿ ನಗದು ಪಡೆದಿರುವುದಾಗಿ ಬಾಯ್ಬಿಟ್ಟಿದ್ದು, ರಾಧಿಕಾಗೆ ಇನ್ನಷ್ಟು ಮುಳುವಾಗಿದೆ.  

‘ನಮ್ಮ ಕುಟುಂಬಕ್ಕೆ ಹದಿನೇಳು ವರ್ಷಗಳಿಂದ ಯುವರಾಜ್‌ ಫ್ಯಾಮಿಲಿ ಫ್ರೆಂಡ್‌ ಆಗಿದ್ದರು. ಜ್ಯೋತಿಷ್ಯ ಸಹ ಹೇಳುತ್ತಿದ್ದರಿಂದ ಅವರ ಮೇಲೆ ಹೆಚ್ಚಿನ ವಿಶ್ವಾಸವಿತ್ತು. ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆ. ಹೀಗಾಗಿ ಅವರೊಂದಿಗೆ ಆತ್ಮೀಯ ಒಡನಾಟವಿತ್ತು. ಆದರೆ ಅವರ ವಂಚನೆ ಕೃತ್ಯಗಳಿಗೆ ಸಹಕರಿಸಿಲ್ಲ. ಚಲನಚಿತ್ರ ನಿರ್ಮಾಣ ಸಲುವಾಗಿ ನನಗೆ .75 ಲಕ್ಷ ಮುಂಗಡ ಹಣ ಕೊಟ್ಟಿದ್ದರು’ ಎಂದು ನಟಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ ಏನದು ಭವಿಷ್ಯ..? 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!