ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆಯಂತೆ! ಇಲ್ಲೆ ಎಡವಟ್ಟು ಮಾಡ್ಕೊಂಡ್ರಾ ರಾಧಿಕಾ..?

Published : Jan 09, 2021, 03:25 PM IST

ಸಿನಿಮಾ, ನಟನೆ , ನಿರ್ಮಾಣ ಅಂದುಕೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ನಯ ವಂಚಕ ಯುವರಾಜ್ ಜೊತೆ ಹನದ ವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. 

ಬೆಂಗಳೂರು (ಜ. 09): ಸಿನಿಮಾ, ನಟನೆ , ನಿರ್ಮಾಣ ಅಂದುಕೊಂಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಈಗ ನಯ ವಂಚಕ ಯುವರಾಜ್ ಜೊತೆ ಹನದ ವ್ಯವಹಾರದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಸಿನಿಮಾ ನಿರ್ಮಾಣಕೆಂದು 75 ಲಕ್ಷ ರೂ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ಇವರ ಸಹೋದರ ರವಿರಾಜ್ 1 ಕೋಟಿ ನಗದು ಪಡೆದಿರುವುದಾಗಿ ಬಾಯ್ಬಿಟ್ಟಿದ್ದು, ರಾಧಿಕಾಗೆ ಇನ್ನಷ್ಟು ಮುಳುವಾಗಿದೆ.  

‘ನಮ್ಮ ಕುಟುಂಬಕ್ಕೆ ಹದಿನೇಳು ವರ್ಷಗಳಿಂದ ಯುವರಾಜ್‌ ಫ್ಯಾಮಿಲಿ ಫ್ರೆಂಡ್‌ ಆಗಿದ್ದರು. ಜ್ಯೋತಿಷ್ಯ ಸಹ ಹೇಳುತ್ತಿದ್ದರಿಂದ ಅವರ ಮೇಲೆ ಹೆಚ್ಚಿನ ವಿಶ್ವಾಸವಿತ್ತು. ಯುವರಾಜ್‌ ಹೇಳಿದ್ದ ಭವಿಷ್ಯವು ಸಾಕಷ್ಟು ಬಾರಿ ಸತ್ಯವಾಗಿದೆ. ಹೀಗಾಗಿ ಅವರೊಂದಿಗೆ ಆತ್ಮೀಯ ಒಡನಾಟವಿತ್ತು. ಆದರೆ ಅವರ ವಂಚನೆ ಕೃತ್ಯಗಳಿಗೆ ಸಹಕರಿಸಿಲ್ಲ. ಚಲನಚಿತ್ರ ನಿರ್ಮಾಣ ಸಲುವಾಗಿ ನನಗೆ .75 ಲಕ್ಷ ಮುಂಗಡ ಹಣ ಕೊಟ್ಟಿದ್ದರು’ ಎಂದು ನಟಿ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ ಏನದು ಭವಿಷ್ಯ..? 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!