ಪ್ರೀತಿಗೆ ಅಪ್ಪನ ವಿರೋಧ; ನೊಂದು ಆತ್ಮಹತ್ಯೆಗೆ ಶರಣಾದಳಾ ಸೌಜನ್ಯ..?

ಪ್ರೀತಿಗೆ ಅಪ್ಪನ ವಿರೋಧ; ನೊಂದು ಆತ್ಮಹತ್ಯೆಗೆ ಶರಣಾದಳಾ ಸೌಜನ್ಯ..?

Suvarna News   | Asianet News
Published : Oct 01, 2021, 01:18 PM ISTUpdated : Oct 01, 2021, 03:10 PM IST

ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹುಟ್ಟೂರು ಕೊಡಗಿನಲ್ಲಿ ಸೌಜನ್ಯ ಅಂತಕ್ರಿಯೆ ನಡೆಯಲಿದೆ. ಮಗಳ ಕೊನೆಯ ಮಾತು ನೆನೆದು ತಾಯಿ ಕಣ್ಣೀರು ಹಾಕಿದ್ದಾರೆ. 

ಬೆಂಗಳೂರು (ಅ. 01): ಯುವ ನಟಿ, ಕೊಡಗಿನ ಸೌಜನ್ಯ ಅಲಿಯಾಸ್‌ ಸವಿ ಮಾದಪ್ಪ (25) ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ನಿವಾಸದಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹುಟ್ಟೂರು ಕೊಡಗಿನಲ್ಲಿ ಸೌಜನ್ಯ ಅಂತಕ್ರಿಯೆ ನಡೆಯಲಿದೆ. ಮಗಳ ಕೊನೆಯ ಮಾತು ನೆನೆದು ತಾಯಿ ಕಣ್ಣೀರು ಹಾಕಿದ್ದಾರೆ. 

ಮಗಳ ಪ್ರೀತಿಗೆ ಅಪ್ಪ ಮಾದಪ್ಪರಿಂದ ವಿರೋಧ ವ್ಯಕ್ತವಾಗಿದ್ದಕ್ಕೆ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡರಾ ಎಂ ಅನುಮಾನ ವ್ಯಕ್ತವಾಗಿದೆ. ಇನ್ನೊಂದು ಕಡೆ ನಟ ವಿವೇಕ್ ಬಗ್ಗೆ ತಂದೆ ಅನುಮಾನ ವ್ಯಕ್ತಪಡಿಸಿದ್ದಾರೆ. 

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?