ಕಲ್ಬುರ್ಗಿಯಲ್ಲಿ 150 ಗ್ರಾಮಗಳು ಮುಳುಗಡೆ;  23 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇಂದ್ರಕ್ಕೆ

ಕಲ್ಬುರ್ಗಿಯಲ್ಲಿ 150 ಗ್ರಾಮಗಳು ಮುಳುಗಡೆ; 23 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇಂದ್ರಕ್ಕೆ

Published : Oct 19, 2020, 05:48 PM IST

ಉತ್ತರ ಕರ್ನಾಟಕದ ನೆರೆ, ಪರಿಹಾರದ ಬಗ್ಗೆ ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಡಿಸಿ, ಸಿಇಒ, ಡಿಎಚ್‌ಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. 

ಬೆಂಗಳೂರು (ಅ. 19): ಉತ್ತರ ಕರ್ನಾಟಕದ ನೆರೆ, ಪರಿಹಾರದ ಬಗ್ಗೆ ಆರೋಗ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಡಿಸಿ, ಸಿಇಒ, ಡಿಎಚ್‌ಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. 

'ಕಲ್ಬುರ್ಗಿ ಒಂದೇ ಜಿಲ್ಲೆಯಲ್ಲಿ 150 ಗ್ರಾಮಗಳು ಮುಳುಗಡೆಯಾಗಿವೆ. 23 ಸಾವಿರಕ್ಕೂ ಹೆಚ್ಚು ಜನರನ್ನು ಆರೈಕೆ ಕೇಂದ್ರಗಳಲ್ಲಿ ಇಟ್ಟಿದ್ದೇವೆ. ಇನ್ನು ಬೇರೆ ಬೇರೆ ಕಡೆ ಸಾಕಷ್ಟು ಹಾಕಿಗಳಾಗಿವೆ. ಪ್ರವಾಹ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಸುಧಾಕರ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!