ಪೊಲೀಸ್ ಮಹಾನಿರ್ದೇಶಕರ ವಿರುದ್ಧವೇ ತಿರುಗಿ ಬಿದ್ದ ಸಿಬ್ಬಂದಿ, ಏನಿದು ಜಟಾಪಟಿ..?

ಪೊಲೀಸ್ ಮಹಾನಿರ್ದೇಶಕರ ವಿರುದ್ಧವೇ ತಿರುಗಿ ಬಿದ್ದ ಸಿಬ್ಬಂದಿ, ಏನಿದು ಜಟಾಪಟಿ..?

Suvarna News   | Asianet News
Published : Feb 18, 2021, 02:13 PM ISTUpdated : Feb 18, 2021, 03:44 PM IST

ಪೊಲೀಸ್ ಇಲಾಖೆಯ ಬಡ್ತಿಯಲ್ಲಿ ಭಾರೀ ಅನ್ಯಾಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರದ ಆದೇಶಗಳಿಗೂ ಹಿರಿಯ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಅಧಿಕಾರಿಗಳ ವರ್ತನೆಗೆ ಬೇಸತ್ತು ಸಿಬ್ಬಂದಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. 

ಬೆಂಗಳೂರು (ಫೆ. 18): ಪೊಲೀಸ್ ಇಲಾಖೆಯ ಬಡ್ತಿಯಲ್ಲಿ ಭಾರೀ ಅನ್ಯಾಯ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರದ ಆದೇಶಗಳಿಗೂ ಹಿರಿಯ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ಅಧಿಕಾರಿಗಳ ವರ್ತನೆಗೆ ಬೇಸತ್ತು ಸಿಬ್ಬಂದಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. 1986 ರಿಂದ 1992 ರವರೆಗೆ ಆಯ್ಕೆಯಾದ ಸಿಬ್ಬಂದಿಗೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ. ಆದೇಶ ಪಾಲಿಸದಿದ್ದಕ್ಕೆ ಪ್ರವೀಣ್ ಸೂದ್‌ಗೆ ನ್ಯಾಯಾಂಗ ನಿಂದನೆ ನೊಟೀಸ್ ನೀಡಲಾಗಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?