ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

Published : Aug 21, 2023, 10:35 AM IST

ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು, ದುರ್ದೈವದ ಸಂಗತಿ. ಇದೀಗ ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ಮುಂದಾಗಿದೆ. 
 

ವಯಸ್ಸಲ್ಲದ ವಯಸ್ಸಲ್ಲಿ ಪುನೀತ್ ನಿಧನ... ಚಿಕ್ಕ ವಯಸ್ಸಲ್ಲೇ ಇಹಲೋಕ ತ್ಯಜಿಸಿದ ಚಿರಂಜೀವಿ ಸರ್ಜಾ.. ಖುಷಿ ಖುಷಿಯಾಗಿದ್ದ ಸ್ಪಂದನಾ ದಿಢೀರ್ ಸಾವು...  ಒಂದಲ್ಲ ಎಡರಲ್ಲ.. ಚಿಕ್ಕ ವಯಸ್ಸಲ್ಲೇ ಜೀವ ಬಿಟ್ಟ ಇಂಥ ಶಾಕಿಂಗ್ ಘಟನೆಗಳು ಸಾಕಷ್ಟಿವೆ. ಇವರೆಲ್ಲರ ಸಾವಿಗೆ ಕಾರಣವಾಗಿದ್ದು ಹಾರ್ಟ್ ಅಟ್ಯಾಕ್.. ನೋಡ ನೋಡತ್ತಲೇ ಹಾರ್ಟ್ ಅಟ್ಯಾಕ್ನಿಂದ(Heart Attack) ಜೀವ ಬಿಟ್ಟ ದೃಶ್ಯಗಳನ್ನ ನೋಡುತ್ತಲೇ ಇದ್ದೇವೆ. ಅದರಲ್ಲೂ ಈ ಹಾರ್ಟ್ ಅಟ್ಯಾಕ್ನಿಂದ ಸಾವಿನ ಪ್ರಕರಣ ಇತ್ತೀಚೆಗೆ ದೊಡ್ಡ ಸಂಖ್ಯೆಯಲ್ಲೆ ವರದಿಯಾಗುತ್ತಿವೆ. ಇದೀಗ ರಾಜ್ಯ ಸರ್ಕಾರ ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಪುನೀತ್‌ ರಾಜ್ಕುಮಾರ್(Puneeth Rajkumar) ಹೆಸರಲ್ಲಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. 2023-24 ಸಾಲಿನ ಬಜೆಟ್ನಲ್ಲೆ ಸಿಎಂ ಸಿದ್ದರಾಮಯ್ಯ(Siddaramaiah) ಈ ಯೋಜನೆ ಘೋಷಣೆ ಮಾಡಿದ್ದರು. ಎಲ್ಲ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 6 ಕೋಟಿ ವೆಚ್ಚದಲ್ಲಿ AED ಯೋಜನೆ ಜಾರಿ ಭರವಸೆ ನೀಡಿದ್ದರು. ಇದೀಗ ಈ ಯೋಜನೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ವೀಕ್ಷಿಸಿ:  ರಾಜ್ಯಾದ್ಯಂತ ನಾಗರಪಂಚಮಿ ಸಗಡರ: ಈ ಹಬ್ಬದ ಮಹತ್ವ ಏನು ಗೊತ್ತಾ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more