ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ : ಏನಿದು AED ಟ್ರೀಟ್ಮೆಂಟ್..?

Published : Aug 21, 2023, 10:35 AM IST

ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಸಂಖ್ಯೆ ಹೆಚ್ಚಾಗ್ತಿದೆ. ಅದ್ರಲ್ಲೂ ಹೆಚ್ಚಾಗಿ ಚಿಕ್ಕವಯಸ್ಸಿನವರೇ ಮೃತರಾಗುತ್ತಿದ್ದು, ದುರ್ದೈವದ ಸಂಗತಿ. ಇದೀಗ ಹೃದಯಾಘಾತದಿಂದ ಆಗುವ ಸಾವಿನ ಪ್ರಮಾಣ ತಗ್ಗಿಸಲು ಸರ್ಕಾರ ಹೊಸ ಯೋಜನೆ ಜಾರಿಗೆ ಮುಂದಾಗಿದೆ. 
 

ವಯಸ್ಸಲ್ಲದ ವಯಸ್ಸಲ್ಲಿ ಪುನೀತ್ ನಿಧನ... ಚಿಕ್ಕ ವಯಸ್ಸಲ್ಲೇ ಇಹಲೋಕ ತ್ಯಜಿಸಿದ ಚಿರಂಜೀವಿ ಸರ್ಜಾ.. ಖುಷಿ ಖುಷಿಯಾಗಿದ್ದ ಸ್ಪಂದನಾ ದಿಢೀರ್ ಸಾವು...  ಒಂದಲ್ಲ ಎಡರಲ್ಲ.. ಚಿಕ್ಕ ವಯಸ್ಸಲ್ಲೇ ಜೀವ ಬಿಟ್ಟ ಇಂಥ ಶಾಕಿಂಗ್ ಘಟನೆಗಳು ಸಾಕಷ್ಟಿವೆ. ಇವರೆಲ್ಲರ ಸಾವಿಗೆ ಕಾರಣವಾಗಿದ್ದು ಹಾರ್ಟ್ ಅಟ್ಯಾಕ್.. ನೋಡ ನೋಡತ್ತಲೇ ಹಾರ್ಟ್ ಅಟ್ಯಾಕ್ನಿಂದ(Heart Attack) ಜೀವ ಬಿಟ್ಟ ದೃಶ್ಯಗಳನ್ನ ನೋಡುತ್ತಲೇ ಇದ್ದೇವೆ. ಅದರಲ್ಲೂ ಈ ಹಾರ್ಟ್ ಅಟ್ಯಾಕ್ನಿಂದ ಸಾವಿನ ಪ್ರಕರಣ ಇತ್ತೀಚೆಗೆ ದೊಡ್ಡ ಸಂಖ್ಯೆಯಲ್ಲೆ ವರದಿಯಾಗುತ್ತಿವೆ. ಇದೀಗ ರಾಜ್ಯ ಸರ್ಕಾರ ಹಾರ್ಟ್ ಅಟ್ಯಾಕ್ ಸಾವಿನ ಪ್ರಮಾಣ ತಗ್ಗಿಸಲು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಪುನೀತ್‌ ರಾಜ್ಕುಮಾರ್(Puneeth Rajkumar) ಹೆಸರಲ್ಲಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. 2023-24 ಸಾಲಿನ ಬಜೆಟ್ನಲ್ಲೆ ಸಿಎಂ ಸಿದ್ದರಾಮಯ್ಯ(Siddaramaiah) ಈ ಯೋಜನೆ ಘೋಷಣೆ ಮಾಡಿದ್ದರು. ಎಲ್ಲ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ 6 ಕೋಟಿ ವೆಚ್ಚದಲ್ಲಿ AED ಯೋಜನೆ ಜಾರಿ ಭರವಸೆ ನೀಡಿದ್ದರು. ಇದೀಗ ಈ ಯೋಜನೆಯನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ವೀಕ್ಷಿಸಿ:  ರಾಜ್ಯಾದ್ಯಂತ ನಾಗರಪಂಚಮಿ ಸಗಡರ: ಈ ಹಬ್ಬದ ಮಹತ್ವ ಏನು ಗೊತ್ತಾ?

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more