ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ..!

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ..!

Suvarna News   | Asianet News
Published : May 06, 2020, 06:20 PM IST

ಆಂಧ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ಮೊದಲು ದೆಹಲಿಯಲ್ಲಿ 70%, ಆಂದ್ರದಲ್ಲಿ 50% ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಅಬಕಾರಿ ಸುಂಕ 11% ಹೆಚ್ಚಿಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು(ಮೇ.06): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಬರೋಬ್ಬರಿ 40 ದಿನಗಳ ಬಳಿಕ ಮದ್ಯ ಪ್ರಿಯರ ಬಾಯಿ ತಣಿಸಿದ್ದ ರಾಜ್ಯ ಸರ್ಕಾರ ಇದೀಗ, ಬಿಗ್ ಶಾಕ್ ನೀಡುವ ಮೂಲಕ ಕಿಕ್ ಇಳಿಸುವ ಕೆಲಸಕ್ಕೆ ಮುಂದಾಗಿದೆ.

ಆಂಧ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ಮೊದಲು ದೆಹಲಿಯಲ್ಲಿ 70%, ಆಂದ್ರದಲ್ಲಿ 50% ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಅಬಕಾರಿ ಸುಂಕ 11% ಹೆಚ್ಚಿಸಲು ಸರ್ಕಾರ ಮುಂದಾಗಿದೆ. 

ಈ ಮೊದಲೇ ರಾಜ್ಯ ಸರ್ಕಾರ ಏಪ್ರಿಲ್ 01ರಿಂದ ಜಾರಿಯಾಗುವಂತೆ 6% ಅಬಕಾರಿ ಸುಂಕ ಹೆಚ್ಚಿಸಿತ್ತು. ಇದೀಗ ಮತ್ತೆ 11% ಅಬಕಾರಿ ಸುಂಕ ವಿಧಿಸುವ ಮೂಲಕ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!