ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ..!

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ..!

Suvarna News   | Asianet News
Published : May 06, 2020, 06:20 PM IST

ಆಂಧ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ಮೊದಲು ದೆಹಲಿಯಲ್ಲಿ 70%, ಆಂದ್ರದಲ್ಲಿ 50% ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಅಬಕಾರಿ ಸುಂಕ 11% ಹೆಚ್ಚಿಸಲು ಸರ್ಕಾರ ಮುಂದಾಗಿದೆ. 

ಬೆಂಗಳೂರು(ಮೇ.06): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಬರೋಬ್ಬರಿ 40 ದಿನಗಳ ಬಳಿಕ ಮದ್ಯ ಪ್ರಿಯರ ಬಾಯಿ ತಣಿಸಿದ್ದ ರಾಜ್ಯ ಸರ್ಕಾರ ಇದೀಗ, ಬಿಗ್ ಶಾಕ್ ನೀಡುವ ಮೂಲಕ ಕಿಕ್ ಇಳಿಸುವ ಕೆಲಸಕ್ಕೆ ಮುಂದಾಗಿದೆ.

ಆಂಧ್ರ, ದೆಹಲಿ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಅಬಕಾರಿ ಸುಂಕ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ಮೊದಲು ದೆಹಲಿಯಲ್ಲಿ 70%, ಆಂದ್ರದಲ್ಲಿ 50% ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಇದೀಗ ರಾಜ್ಯದಲ್ಲಿ ಅಬಕಾರಿ ಸುಂಕ 11% ಹೆಚ್ಚಿಸಲು ಸರ್ಕಾರ ಮುಂದಾಗಿದೆ. 

ಈ ಮೊದಲೇ ರಾಜ್ಯ ಸರ್ಕಾರ ಏಪ್ರಿಲ್ 01ರಿಂದ ಜಾರಿಯಾಗುವಂತೆ 6% ಅಬಕಾರಿ ಸುಂಕ ಹೆಚ್ಚಿಸಿತ್ತು. ಇದೀಗ ಮತ್ತೆ 11% ಅಬಕಾರಿ ಸುಂಕ ವಿಧಿಸುವ ಮೂಲಕ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!