ಮುಂಬರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್:‌ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚನೆ

ಮುಂಬರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್:‌ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚನೆ

Published : Apr 21, 2022, 10:00 AM IST

 ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಬಿಜೆಪಿ (BJP) ಪ್ಲ್ಯಾನ್ ಮಾಡಿಕೊಂಡಿದೆ. ಈ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಬೆಂಗಳೂರು (ಏ. 21): ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಬಿಜೆಪಿ (BJP) ಪ್ಲ್ಯಾನ್ ಮಾಡಿಕೊಂಡಿದೆ. ಈ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಒಲವು ತೋರುತ್ತಿರುವ ಪಕ್ಷದ ವರಿಷ್ಠರು ಕಾರ್ಯವೈಖರಿ ಮತ್ತು ಜಾತಿ-ಪ್ರಾದೇಶಿಕ ಸಮೀಕರಣದ ಆಧಾರದ ಮೇಲೆ ಹಲವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಆಲೋಚನೆ ಮಾಡುತ್ತಿದ್ದಾರೆ. ಒಂದು ವೇಳೆ ಇದು ಅನುಷ್ಠಾನಗೊಂಡಲ್ಲಿ ಸಂಪುಟದಿಂದ ಹೊರಬರುವವರಿಗೆ ಪಕ್ಷದ ಪ್ರಚಾರ ಸಮಿತಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಗೌರವದಿಂದ ನಡೆಸಿಕೊಂಡಂತೆಯೂ ಆಗುತ್ತದೆ ಎಂಬ ಲೆಕ್ಕಾಚಾರವೂ ಇದೆ.

ಈವರೆಗೆ ಸಂಪುಟದಿಂದ ಎಷ್ಟುಸಚಿವರಿಗೆ ಗೇಟ್‌ ಪಾಸ್‌ ಸಿಗಲಿದೆ ಎಂಬುದರ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ, ಪಕ್ಷದಲ್ಲಿ ವದಂತಿ ಮಾತ್ರ ದಟ್ಟವಾಗಿಯೇ ಇದೆ. ಈ ಬಗ್ಗೆ ಇದೇ ತಿಂಗಳ ಅಂತ್ಯದೊಳಗೆ ಪಕ್ಷದ ವರಿಷ್ಠರು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಂಭವವಿದೆ. ಸಭೆ ನಡೆಸಿದ ಬಳಿಕವೇ ಈ ಕುರಿತು ಸ್ಪಷ್ಟಚಿತ್ರಣ ಹೊರಬೀಳಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more