ಮುಂಬರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್:‌ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚನೆ

ಮುಂಬರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್:‌ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚನೆ

Published : Apr 21, 2022, 10:00 AM IST

 ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಬಿಜೆಪಿ (BJP) ಪ್ಲ್ಯಾನ್ ಮಾಡಿಕೊಂಡಿದೆ. ಈ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಬೆಂಗಳೂರು (ಏ. 21): ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಬಿಜೆಪಿ (BJP) ಪ್ಲ್ಯಾನ್ ಮಾಡಿಕೊಂಡಿದೆ. ಈ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಒಲವು ತೋರುತ್ತಿರುವ ಪಕ್ಷದ ವರಿಷ್ಠರು ಕಾರ್ಯವೈಖರಿ ಮತ್ತು ಜಾತಿ-ಪ್ರಾದೇಶಿಕ ಸಮೀಕರಣದ ಆಧಾರದ ಮೇಲೆ ಹಲವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಆಲೋಚನೆ ಮಾಡುತ್ತಿದ್ದಾರೆ. ಒಂದು ವೇಳೆ ಇದು ಅನುಷ್ಠಾನಗೊಂಡಲ್ಲಿ ಸಂಪುಟದಿಂದ ಹೊರಬರುವವರಿಗೆ ಪಕ್ಷದ ಪ್ರಚಾರ ಸಮಿತಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಗೌರವದಿಂದ ನಡೆಸಿಕೊಂಡಂತೆಯೂ ಆಗುತ್ತದೆ ಎಂಬ ಲೆಕ್ಕಾಚಾರವೂ ಇದೆ.

ಈವರೆಗೆ ಸಂಪುಟದಿಂದ ಎಷ್ಟುಸಚಿವರಿಗೆ ಗೇಟ್‌ ಪಾಸ್‌ ಸಿಗಲಿದೆ ಎಂಬುದರ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ, ಪಕ್ಷದಲ್ಲಿ ವದಂತಿ ಮಾತ್ರ ದಟ್ಟವಾಗಿಯೇ ಇದೆ. ಈ ಬಗ್ಗೆ ಇದೇ ತಿಂಗಳ ಅಂತ್ಯದೊಳಗೆ ಪಕ್ಷದ ವರಿಷ್ಠರು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಂಭವವಿದೆ. ಸಭೆ ನಡೆಸಿದ ಬಳಿಕವೇ ಈ ಕುರಿತು ಸ್ಪಷ್ಟಚಿತ್ರಣ ಹೊರಬೀಳಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more