ಮುಂಬರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್:‌ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚನೆ

ಮುಂಬರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್:‌ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚನೆ

Published : Apr 21, 2022, 10:00 AM IST

 ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಬಿಜೆಪಿ (BJP) ಪ್ಲ್ಯಾನ್ ಮಾಡಿಕೊಂಡಿದೆ. ಈ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಬೆಂಗಳೂರು (ಏ. 21): ಕಾಂಗ್ರೆಸ್‌ಗೆ (Congress) ಠಕ್ಕರ್ ಕೊಡಲು ಬಿಜೆಪಿ (BJP) ಪ್ಲ್ಯಾನ್ ಮಾಡಿಕೊಂಡಿದೆ. ಈ ತಿಂಗಳಾಂತ್ಯಕ್ಕೆ ಪ್ರಚಾರ ಸಮಿತಿ ರಚಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. 

ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ (Cabinet Reshuffle) ಬಗ್ಗೆ ಒಲವು ತೋರುತ್ತಿರುವ ಪಕ್ಷದ ವರಿಷ್ಠರು ಕಾರ್ಯವೈಖರಿ ಮತ್ತು ಜಾತಿ-ಪ್ರಾದೇಶಿಕ ಸಮೀಕರಣದ ಆಧಾರದ ಮೇಲೆ ಹಲವರನ್ನು ಸಂಪುಟದಿಂದ ಕೈಬಿಡುವ ಬಗ್ಗೆಯೂ ಆಲೋಚನೆ ಮಾಡುತ್ತಿದ್ದಾರೆ. ಒಂದು ವೇಳೆ ಇದು ಅನುಷ್ಠಾನಗೊಂಡಲ್ಲಿ ಸಂಪುಟದಿಂದ ಹೊರಬರುವವರಿಗೆ ಪಕ್ಷದ ಪ್ರಚಾರ ಸಮಿತಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಗೌರವದಿಂದ ನಡೆಸಿಕೊಂಡಂತೆಯೂ ಆಗುತ್ತದೆ ಎಂಬ ಲೆಕ್ಕಾಚಾರವೂ ಇದೆ.

ಈವರೆಗೆ ಸಂಪುಟದಿಂದ ಎಷ್ಟುಸಚಿವರಿಗೆ ಗೇಟ್‌ ಪಾಸ್‌ ಸಿಗಲಿದೆ ಎಂಬುದರ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ, ಪಕ್ಷದಲ್ಲಿ ವದಂತಿ ಮಾತ್ರ ದಟ್ಟವಾಗಿಯೇ ಇದೆ. ಈ ಬಗ್ಗೆ ಇದೇ ತಿಂಗಳ ಅಂತ್ಯದೊಳಗೆ ಪಕ್ಷದ ವರಿಷ್ಠರು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಂಭವವಿದೆ. ಸಭೆ ನಡೆಸಿದ ಬಳಿಕವೇ ಈ ಕುರಿತು ಸ್ಪಷ್ಟಚಿತ್ರಣ ಹೊರಬೀಳಲಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more