ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

Published : Dec 13, 2022, 08:21 PM IST

ಹಿಂದೂ ಸಂಘಟನೆಗಳ ವಾರ್ನಿಂಗ್‌ಗೆ ಬೆದರಿ ರೈಲ್ವೇ ಸ್ಟೇಶನ್‌ಗೆ ಕೊಟ್ಟಿದ್ದ ಹಸಿರು ಬಣ್ಣವನ್ನು ಬದಲಿಸಿ ಬಿಳಿ ಬಣ್ಣ ಕೊಟ್ಟಿದೆ ರೈಲ್ವೇ ಇಲಾಖೆ.

ಕಲಬುರಗಿ (ಡಿ.13): ಹಿಂದು ಸಂಘಟನೆಗಳು ನೀಡಿದ ಎಚ್ಚರಿಕೆಯ ಬೆನ್ನಲ್ಲಿಯೇ ಕಲಬುರಗಿ ರೈಲ್ವೇ ನಿಲ್ದಾಣಕ್ಕೆ ಬಳಿಯಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಬಿಳಿ ಬಣ್ಣವನ್ನು ಬಳಿಯಲಾಗಿದೆ. ಹಸಿರು ಬಣ್ಣವನ್ನು ತೆಗೆದು, ಮಂಗಳವಾರ ಬಿಳಿ ಬಣ್ಣವನ್ನು ಬಳಿದಿದ್ದಾರೆ. ಮೊದಲು ಕಟ್ಟಡಕ್ಕೆಅಧಿಕಾರಿಗಳು ಹಸಿರು ಬಣ್ಣವನ್ನು ಬಳಿದಿದ್ದರು. ಇದು ವಿವಾದಕ್ಕೆ ಈಡಾಗಿತ್ತು.

ಆದಷ್ಟು ಬೇಗ ಇದರ ಬಣ್ಣವನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರೈಲ್ವೆ  ನಿಲ್ದಾಣದ ಮುಂಭಾಗ ಹಿಂದು ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಇದರ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ, ಹಸಿರು ಬಣ್ಣದ ಮೇಲೆಯೇ ಬಿಳಿ ಬಣ್ಣವನ್ನು ಬಳಿದಿದೆ.

ವಿಜಯಪುರದಲ್ಲೂ ಶುರುವಾಯ್ತು ಧರ್ಮ ಸಂಘರ್ಷ: ಧರ್ಮ ದಂಗಲ್‌ಗೆ ಸಾಕ್ಷಿಯಾಗುತ್ತಾ ಸಂಕ್ರಾಂತಿ ಜಾತ್ರೆ

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಹಿಂದು ಜಾಗೃತಿ ಸೇನೆ ಪ್ರತಿಭಟನೆ ನಡೆಸಿ, ಬಣ್ಣವನ್ನು ಬದಲಿಸುವಂತೆ ಎಚ್ಚರಿಕೆ ನೀಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಇಲಾಖೆ ಈಗ ಬಣ್ಣವನ್ನು ಬದಲಿಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more