ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

Published : Dec 13, 2022, 08:21 PM IST

ಹಿಂದೂ ಸಂಘಟನೆಗಳ ವಾರ್ನಿಂಗ್‌ಗೆ ಬೆದರಿ ರೈಲ್ವೇ ಸ್ಟೇಶನ್‌ಗೆ ಕೊಟ್ಟಿದ್ದ ಹಸಿರು ಬಣ್ಣವನ್ನು ಬದಲಿಸಿ ಬಿಳಿ ಬಣ್ಣ ಕೊಟ್ಟಿದೆ ರೈಲ್ವೇ ಇಲಾಖೆ.

ಕಲಬುರಗಿ (ಡಿ.13): ಹಿಂದು ಸಂಘಟನೆಗಳು ನೀಡಿದ ಎಚ್ಚರಿಕೆಯ ಬೆನ್ನಲ್ಲಿಯೇ ಕಲಬುರಗಿ ರೈಲ್ವೇ ನಿಲ್ದಾಣಕ್ಕೆ ಬಳಿಯಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಬಿಳಿ ಬಣ್ಣವನ್ನು ಬಳಿಯಲಾಗಿದೆ. ಹಸಿರು ಬಣ್ಣವನ್ನು ತೆಗೆದು, ಮಂಗಳವಾರ ಬಿಳಿ ಬಣ್ಣವನ್ನು ಬಳಿದಿದ್ದಾರೆ. ಮೊದಲು ಕಟ್ಟಡಕ್ಕೆಅಧಿಕಾರಿಗಳು ಹಸಿರು ಬಣ್ಣವನ್ನು ಬಳಿದಿದ್ದರು. ಇದು ವಿವಾದಕ್ಕೆ ಈಡಾಗಿತ್ತು.

ಆದಷ್ಟು ಬೇಗ ಇದರ ಬಣ್ಣವನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರೈಲ್ವೆ  ನಿಲ್ದಾಣದ ಮುಂಭಾಗ ಹಿಂದು ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಇದರ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ, ಹಸಿರು ಬಣ್ಣದ ಮೇಲೆಯೇ ಬಿಳಿ ಬಣ್ಣವನ್ನು ಬಳಿದಿದೆ.

ವಿಜಯಪುರದಲ್ಲೂ ಶುರುವಾಯ್ತು ಧರ್ಮ ಸಂಘರ್ಷ: ಧರ್ಮ ದಂಗಲ್‌ಗೆ ಸಾಕ್ಷಿಯಾಗುತ್ತಾ ಸಂಕ್ರಾಂತಿ ಜಾತ್ರೆ

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಹಿಂದು ಜಾಗೃತಿ ಸೇನೆ ಪ್ರತಿಭಟನೆ ನಡೆಸಿ, ಬಣ್ಣವನ್ನು ಬದಲಿಸುವಂತೆ ಎಚ್ಚರಿಕೆ ನೀಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಇಲಾಖೆ ಈಗ ಬಣ್ಣವನ್ನು ಬದಲಿಸಿದೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more