ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

Published : Dec 13, 2022, 08:21 PM IST

ಹಿಂದೂ ಸಂಘಟನೆಗಳ ವಾರ್ನಿಂಗ್‌ಗೆ ಬೆದರಿ ರೈಲ್ವೇ ಸ್ಟೇಶನ್‌ಗೆ ಕೊಟ್ಟಿದ್ದ ಹಸಿರು ಬಣ್ಣವನ್ನು ಬದಲಿಸಿ ಬಿಳಿ ಬಣ್ಣ ಕೊಟ್ಟಿದೆ ರೈಲ್ವೇ ಇಲಾಖೆ.

ಕಲಬುರಗಿ (ಡಿ.13): ಹಿಂದು ಸಂಘಟನೆಗಳು ನೀಡಿದ ಎಚ್ಚರಿಕೆಯ ಬೆನ್ನಲ್ಲಿಯೇ ಕಲಬುರಗಿ ರೈಲ್ವೇ ನಿಲ್ದಾಣಕ್ಕೆ ಬಳಿಯಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಬಿಳಿ ಬಣ್ಣವನ್ನು ಬಳಿಯಲಾಗಿದೆ. ಹಸಿರು ಬಣ್ಣವನ್ನು ತೆಗೆದು, ಮಂಗಳವಾರ ಬಿಳಿ ಬಣ್ಣವನ್ನು ಬಳಿದಿದ್ದಾರೆ. ಮೊದಲು ಕಟ್ಟಡಕ್ಕೆಅಧಿಕಾರಿಗಳು ಹಸಿರು ಬಣ್ಣವನ್ನು ಬಳಿದಿದ್ದರು. ಇದು ವಿವಾದಕ್ಕೆ ಈಡಾಗಿತ್ತು.

ಆದಷ್ಟು ಬೇಗ ಇದರ ಬಣ್ಣವನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರೈಲ್ವೆ  ನಿಲ್ದಾಣದ ಮುಂಭಾಗ ಹಿಂದು ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಇದರ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ, ಹಸಿರು ಬಣ್ಣದ ಮೇಲೆಯೇ ಬಿಳಿ ಬಣ್ಣವನ್ನು ಬಳಿದಿದೆ.

ವಿಜಯಪುರದಲ್ಲೂ ಶುರುವಾಯ್ತು ಧರ್ಮ ಸಂಘರ್ಷ: ಧರ್ಮ ದಂಗಲ್‌ಗೆ ಸಾಕ್ಷಿಯಾಗುತ್ತಾ ಸಂಕ್ರಾಂತಿ ಜಾತ್ರೆ

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಹಿಂದು ಜಾಗೃತಿ ಸೇನೆ ಪ್ರತಿಭಟನೆ ನಡೆಸಿ, ಬಣ್ಣವನ್ನು ಬದಲಿಸುವಂತೆ ಎಚ್ಚರಿಕೆ ನೀಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಇಲಾಖೆ ಈಗ ಬಣ್ಣವನ್ನು ಬದಲಿಸಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more