ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

ಹಿಂದೂ ಸಂಘಟನೆಗಳ ಎಚ್ಚರಿಕೆಗೆ ಬೆದರಿ ಬಣ್ಣ ಬದಲಿಸಿದ ರೈಲ್ವೇ ಇಲಾಖೆ!

Published : Dec 13, 2022, 08:21 PM IST

ಹಿಂದೂ ಸಂಘಟನೆಗಳ ವಾರ್ನಿಂಗ್‌ಗೆ ಬೆದರಿ ರೈಲ್ವೇ ಸ್ಟೇಶನ್‌ಗೆ ಕೊಟ್ಟಿದ್ದ ಹಸಿರು ಬಣ್ಣವನ್ನು ಬದಲಿಸಿ ಬಿಳಿ ಬಣ್ಣ ಕೊಟ್ಟಿದೆ ರೈಲ್ವೇ ಇಲಾಖೆ.

ಕಲಬುರಗಿ (ಡಿ.13): ಹಿಂದು ಸಂಘಟನೆಗಳು ನೀಡಿದ ಎಚ್ಚರಿಕೆಯ ಬೆನ್ನಲ್ಲಿಯೇ ಕಲಬುರಗಿ ರೈಲ್ವೇ ನಿಲ್ದಾಣಕ್ಕೆ ಬಳಿಯಲಾಗಿದ್ದ ಹಸಿರು ಬಣ್ಣವನ್ನು ತೆಗೆದು ಬಿಳಿ ಬಣ್ಣವನ್ನು ಬಳಿಯಲಾಗಿದೆ. ಹಸಿರು ಬಣ್ಣವನ್ನು ತೆಗೆದು, ಮಂಗಳವಾರ ಬಿಳಿ ಬಣ್ಣವನ್ನು ಬಳಿದಿದ್ದಾರೆ. ಮೊದಲು ಕಟ್ಟಡಕ್ಕೆಅಧಿಕಾರಿಗಳು ಹಸಿರು ಬಣ್ಣವನ್ನು ಬಳಿದಿದ್ದರು. ಇದು ವಿವಾದಕ್ಕೆ ಈಡಾಗಿತ್ತು.

ಆದಷ್ಟು ಬೇಗ ಇದರ ಬಣ್ಣವನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿ ರೈಲ್ವೆ  ನಿಲ್ದಾಣದ ಮುಂಭಾಗ ಹಿಂದು ಸಂಘಟನೆಗಳು ಪ್ರತಿಭಟನೆ ಮಾಡಿದ್ದವು. ಇದರ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ, ಹಸಿರು ಬಣ್ಣದ ಮೇಲೆಯೇ ಬಿಳಿ ಬಣ್ಣವನ್ನು ಬಳಿದಿದೆ.

ವಿಜಯಪುರದಲ್ಲೂ ಶುರುವಾಯ್ತು ಧರ್ಮ ಸಂಘರ್ಷ: ಧರ್ಮ ದಂಗಲ್‌ಗೆ ಸಾಕ್ಷಿಯಾಗುತ್ತಾ ಸಂಕ್ರಾಂತಿ ಜಾತ್ರೆ

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಹಿಂದು ಜಾಗೃತಿ ಸೇನೆ ಪ್ರತಿಭಟನೆ ನಡೆಸಿ, ಬಣ್ಣವನ್ನು ಬದಲಿಸುವಂತೆ ಎಚ್ಚರಿಕೆ ನೀಡಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಇಲಾಖೆ ಈಗ ಬಣ್ಣವನ್ನು ಬದಲಿಸಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more