Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ

Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ

Published : Feb 05, 2022, 04:37 PM IST

ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್​ ವಿವಾದ(Hijab controversy)ಜ್ವಾಲೆ ಇದೀಗ ಕರ್ನಾಟಕದ ಜಿಲ್ಲೆ-ಜಿಲ್ಲೆಗಳಲ್ಲಿ ಆರಂಭವಾಗಿದೆ.

ಚಿಕ್ಕಮಗಳೂರು, (ಫೆ.05): ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. 

Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?

ಇದರಿಂದಾಗಿ ಉಡುಪಿ, ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್​ ವಿವಾದ(Hijab controversy)ಜ್ವಾಲೆ ಇದೀಗ ಕರ್ನಾಟಕದ ಜಿಲ್ಲೆ-ಜಿಲ್ಲೆಗಳಲ್ಲಿ ಆರಂಭವಾಗಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more