Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Published : Jan 31, 2022, 03:08 PM IST

ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಬೆಂಗಳೂರು (ಜ. 31): ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸಂಸದರಾದ ಸದಸ್ಯ ಈರಣ್ಣ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಲಕ್ಷ್ಮಣ ಸವದಿ, ಅಭಯ್‌ ಪಾಟೀಲ್‌, ಮಹಂತೇಶ್‌ ಕವಟಗಿಮಠ, ಮಹಾದೇವಪ್ಪ ಯಾದವಾಡ, ಅನಿಲ್‌ ಬೆನಕೆ ಮತ್ತಿತರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ.  ಕಳೆದ ವಾರ ಬೆಳಗಾವಿಯಲ್ಲಿ ಇದೇ ಮುಖಂಡರು ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಿದ್ದರು. ಆ ಸಭೆಯ ಮಾಹಿತಿಯನ್ನೂ ಹಂಚಿಕೊಂಡಿದ್ದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more