Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Published : Jan 31, 2022, 03:08 PM IST

ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಬೆಂಗಳೂರು (ಜ. 31): ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸಂಸದರಾದ ಸದಸ್ಯ ಈರಣ್ಣ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಲಕ್ಷ್ಮಣ ಸವದಿ, ಅಭಯ್‌ ಪಾಟೀಲ್‌, ಮಹಂತೇಶ್‌ ಕವಟಗಿಮಠ, ಮಹಾದೇವಪ್ಪ ಯಾದವಾಡ, ಅನಿಲ್‌ ಬೆನಕೆ ಮತ್ತಿತರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ.  ಕಳೆದ ವಾರ ಬೆಳಗಾವಿಯಲ್ಲಿ ಇದೇ ಮುಖಂಡರು ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಿದ್ದರು. ಆ ಸಭೆಯ ಮಾಹಿತಿಯನ್ನೂ ಹಂಚಿಕೊಂಡಿದ್ದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more