Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Published : Jan 31, 2022, 03:08 PM IST

ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಬೆಂಗಳೂರು (ಜ. 31): ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸಂಸದರಾದ ಸದಸ್ಯ ಈರಣ್ಣ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಲಕ್ಷ್ಮಣ ಸವದಿ, ಅಭಯ್‌ ಪಾಟೀಲ್‌, ಮಹಂತೇಶ್‌ ಕವಟಗಿಮಠ, ಮಹಾದೇವಪ್ಪ ಯಾದವಾಡ, ಅನಿಲ್‌ ಬೆನಕೆ ಮತ್ತಿತರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ.  ಕಳೆದ ವಾರ ಬೆಳಗಾವಿಯಲ್ಲಿ ಇದೇ ಮುಖಂಡರು ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಿದ್ದರು. ಆ ಸಭೆಯ ಮಾಹಿತಿಯನ್ನೂ ಹಂಚಿಕೊಂಡಿದ್ದರು. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more