Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Belagavi Politics: ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ ಭೇಟಿ, ಕತ್ತಿಗೆ ಟಕ್ಕರ್.?

Published : Jan 31, 2022, 03:08 PM IST

ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಬೆಂಗಳೂರು (ಜ. 31): ಬಿಜೆಪಿಯಲ್ಲಿ ಭಿನ್ನಮತ ಹೆಚ್ಚಾಗುತ್ತಲೇ ಇದೆ. ಇಂದು ಸಿಎಂ ನಿವಾಸಕ್ಕೆ ರಮೇಶ್ ಜಾರಕಿಹೊಳಿ (Ramesh Jarkiholi) ಭೇಟಿ ಕೊಟ್ಟಿದ್ದಾರೆ. ಭೇಟಿಯ ಬಗ್ಗೆ ಮಾಧ್ಯಮಗಳ ಜೊತೆ ಜಾರಕಿಹೊಳಿ ಯಾವುದೇ ವಿಚಾರವನ್ನೂ ಹಂಚಿಕೊಂಡಿಲ್ಲ. 

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸಂಸದರಾದ ಸದಸ್ಯ ಈರಣ್ಣ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಲಕ್ಷ್ಮಣ ಸವದಿ, ಅಭಯ್‌ ಪಾಟೀಲ್‌, ಮಹಂತೇಶ್‌ ಕವಟಗಿಮಠ, ಮಹಾದೇವಪ್ಪ ಯಾದವಾಡ, ಅನಿಲ್‌ ಬೆನಕೆ ಮತ್ತಿತರರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾರಕಿಹೊಳಿ ಸಹೋದರರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಿದ್ದಾರೆ.  ಕಳೆದ ವಾರ ಬೆಳಗಾವಿಯಲ್ಲಿ ಇದೇ ಮುಖಂಡರು ಜಾರಕಿಹೊಳಿ ಸಹೋದರರನ್ನು ದೂರವಿಟ್ಟು ಸಭೆ ನಡೆಸಿದ್ದರು. ಆ ಸಭೆಯ ಮಾಹಿತಿಯನ್ನೂ ಹಂಚಿಕೊಂಡಿದ್ದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more