ದಾವಣಗೆರೆ: ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ, ಹೆಚ್ಚಾಗುತ್ತಿದೆ ಪ್ರತಿಭಟನೆ ಕಾವು

ದಾವಣಗೆರೆ: ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ, ಹೆಚ್ಚಾಗುತ್ತಿದೆ ಪ್ರತಿಭಟನೆ ಕಾವು

Published : Sep 25, 2020, 10:34 AM ISTUpdated : Sep 25, 2020, 11:29 AM IST

ಕೃಷಿ ಮಸೂದೆಯನ್ನು ವಿರೋಧಿಸಿ ಅನ್ನದಾತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗಿವೆ. 

ಬೆಂಗಳೂರು (ಸೆ. 25): ಕೃಷಿ ಮಸೂದೆಯನ್ನು ವಿರೋಧಿಸಿ ಅನ್ನದಾತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗಿವೆ. ದಾವಣಗೆರೆಯಲ್ಲಿ ರೈತರು ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

'ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ' ಎಂದು ಘೋಷಣೆ ಕೂಗಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಹೆದ್ಧಾರಿಗಳನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!