ಮೀಸಲಾತಿ ಘೋಷಣೆಗೆ ಡೆಡ್‌ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್‌ವೈ.?

ಮೀಸಲಾತಿ ಘೋಷಣೆಗೆ ಡೆಡ್‌ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್‌ವೈ.?

Suvarna News   | Asianet News
Published : Feb 14, 2021, 10:47 AM IST

ರಾಜ್ಯದಲ್ಲಿ ಪಂಚಮಸಾಲಿಗಳ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. 11 ದಿನ ನಿರಂತರವಾಗಿ ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಪಂಚಮಸಾಲಿ ಶ್ರೀಗಳು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಇಂದು ಪಂಚಮಸಾಲಿಗಳ ಪಾದಯಾತ್ರೆ ಬೆಂಗಳೂರಿಗೆ ಪ್ರವೇಶಿಸಲಿದೆ. 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಪಂಚಮಸಾಲಿಗಳ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. 11 ದಿನ ನಿರಂತರವಾಗಿ ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಪಂಚಮಸಾಲಿ ಶ್ರೀಗಳು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಇಂದು ಪಂಚಮಸಾಲಿಗಳ ಪಾದಯಾತ್ರೆ ಬೆಂಗಳೂರಿಗೆ ಪ್ರವೇಶಿಸಲಿದೆ. 

ಫೆ. 21 ರಂದು ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆಯಲಿದೆ. ಫೆ. 22 ರಿಂದ ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಮ ಮಾಡುವುದಾಗಿ ಶ್ರೀಗಳು ಎಚ್ಚರಿಸಿದ್ದಾರೆ. ಮಾರ್ಚ್ 4 ರೊಳಗೆ ಮೀಸಲಾತಿ ಘೋಷಿಸಲು ಗಡುವು ನೀಡಲಾಗಿದ್ದು, ಇಲ್ಲದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಸ್ವಾಮೀಜಿಗಳು ನಿರ್ಧರಿಸಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ