ಮೀಸಲಾತಿ ಘೋಷಣೆಗೆ ಡೆಡ್‌ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್‌ವೈ.?

ಮೀಸಲಾತಿ ಘೋಷಣೆಗೆ ಡೆಡ್‌ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್‌ವೈ.?

Suvarna News   | Asianet News
Published : Feb 14, 2021, 10:47 AM IST

ರಾಜ್ಯದಲ್ಲಿ ಪಂಚಮಸಾಲಿಗಳ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. 11 ದಿನ ನಿರಂತರವಾಗಿ ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಪಂಚಮಸಾಲಿ ಶ್ರೀಗಳು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಇಂದು ಪಂಚಮಸಾಲಿಗಳ ಪಾದಯಾತ್ರೆ ಬೆಂಗಳೂರಿಗೆ ಪ್ರವೇಶಿಸಲಿದೆ. 

ಬೆಂಗಳೂರು (ಫೆ. 14): ರಾಜ್ಯದಲ್ಲಿ ಪಂಚಮಸಾಲಿಗಳ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. 11 ದಿನ ನಿರಂತರವಾಗಿ ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಪಂಚಮಸಾಲಿ ಶ್ರೀಗಳು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಇಂದು ಪಂಚಮಸಾಲಿಗಳ ಪಾದಯಾತ್ರೆ ಬೆಂಗಳೂರಿಗೆ ಪ್ರವೇಶಿಸಲಿದೆ. 

ಫೆ. 21 ರಂದು ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆಯಲಿದೆ. ಫೆ. 22 ರಿಂದ ವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಮ ಮಾಡುವುದಾಗಿ ಶ್ರೀಗಳು ಎಚ್ಚರಿಸಿದ್ದಾರೆ. ಮಾರ್ಚ್ 4 ರೊಳಗೆ ಮೀಸಲಾತಿ ಘೋಷಿಸಲು ಗಡುವು ನೀಡಲಾಗಿದ್ದು, ಇಲ್ಲದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಸ್ವಾಮೀಜಿಗಳು ನಿರ್ಧರಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!