'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

Published : Nov 12, 2020, 04:37 PM IST

ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. 

ಬೆಂಗಳೂರು (ನ. 12): ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. ನ. 14 ರಿಂದ ಈ ಕಾರ್ಯಕ್ರಮ ಶುರುವಾಗಲಿದೆ. ಕೆ. ಆರ್ ಪೇಟೆ ಪಡವಿನಕೋಡಿ ಗ್ರಾಮದಿಂದ ಪ್ರಾರಂಭವಾಗಲಿದೆ. 

'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ

ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರತಿ ತಿಂಗಳು ರೈತರ ಒಂದು ದಿನ ಇರಲಿದ್ದಾರೆ. ಅವರ ಕಷ್ಟ ಸುಖಗಳನ್ನು ಆಲಿಸಲಿದ್ದಾರೆ. ಆತ್ಮಸ್ಥೈರ್ಯ ತುಂಬುವುದು, ಆತ್ಮಹತ್ಯೆ ತಡೆಗಟ್ಟುವುದು, ಕೃಷಿ ಚಟುವಟಿಕೆಗಳಲ್ಲಿ ಯುವಕರಿಗೆ ಪ್ರೋತ್ಸಾಹ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!