'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

Published : Nov 12, 2020, 04:37 PM IST

ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. 

ಬೆಂಗಳೂರು (ನ. 12): ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. ನ. 14 ರಿಂದ ಈ ಕಾರ್ಯಕ್ರಮ ಶುರುವಾಗಲಿದೆ. ಕೆ. ಆರ್ ಪೇಟೆ ಪಡವಿನಕೋಡಿ ಗ್ರಾಮದಿಂದ ಪ್ರಾರಂಭವಾಗಲಿದೆ. 

'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ

ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರತಿ ತಿಂಗಳು ರೈತರ ಒಂದು ದಿನ ಇರಲಿದ್ದಾರೆ. ಅವರ ಕಷ್ಟ ಸುಖಗಳನ್ನು ಆಲಿಸಲಿದ್ದಾರೆ. ಆತ್ಮಸ್ಥೈರ್ಯ ತುಂಬುವುದು, ಆತ್ಮಹತ್ಯೆ ತಡೆಗಟ್ಟುವುದು, ಕೃಷಿ ಚಟುವಟಿಕೆಗಳಲ್ಲಿ ಯುವಕರಿಗೆ ಪ್ರೋತ್ಸಾಹ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!