'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

Published : Nov 12, 2020, 04:37 PM IST

ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. 

ಬೆಂಗಳೂರು (ನ. 12): ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. ನ. 14 ರಿಂದ ಈ ಕಾರ್ಯಕ್ರಮ ಶುರುವಾಗಲಿದೆ. ಕೆ. ಆರ್ ಪೇಟೆ ಪಡವಿನಕೋಡಿ ಗ್ರಾಮದಿಂದ ಪ್ರಾರಂಭವಾಗಲಿದೆ. 

'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ

ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರತಿ ತಿಂಗಳು ರೈತರ ಒಂದು ದಿನ ಇರಲಿದ್ದಾರೆ. ಅವರ ಕಷ್ಟ ಸುಖಗಳನ್ನು ಆಲಿಸಲಿದ್ದಾರೆ. ಆತ್ಮಸ್ಥೈರ್ಯ ತುಂಬುವುದು, ಆತ್ಮಹತ್ಯೆ ತಡೆಗಟ್ಟುವುದು, ಕೃಷಿ ಚಟುವಟಿಕೆಗಳಲ್ಲಿ ಯುವಕರಿಗೆ ಪ್ರೋತ್ಸಾಹ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ