'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

'ರೈತರ ಜೊತೆ ಒಂದು ದಿನ'; ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಹೊಸ ಕಾರ್ಯಕ್ರಮ

Published : Nov 12, 2020, 04:37 PM IST

ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. 

ಬೆಂಗಳೂರು (ನ. 12): ಗ್ರಾಮ ವಾಸ್ತವ್ಯ ಮಾದರಿಯಲ್ಲಿ ಕೃಷಿ ಸಚಿವರು ಹೊಸ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ಗ್ರಾಮ ವಾಸ್ತವ್ಯದಂತೆ 'ರೈತರ ಜೊತೆ ಒಂದು ದಿನ' ಎಂಬ ಕಾರ್ಯಕ್ರಮ ನಡೆಸಲಿದ್ದಾರೆ. ನ. 14 ರಿಂದ ಈ ಕಾರ್ಯಕ್ರಮ ಶುರುವಾಗಲಿದೆ. ಕೆ. ಆರ್ ಪೇಟೆ ಪಡವಿನಕೋಡಿ ಗ್ರಾಮದಿಂದ ಪ್ರಾರಂಭವಾಗಲಿದೆ. 

'ಚಿರು ಬೂದಿ ಮುಚ್ಚಿದ ಕೆಂಡದಂತೆ'; ನೋವು ಮರೆಯೋದು ಅಸಾಧ್ಯ ಎಂದ ಮೇಘನಾ

ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರತಿ ತಿಂಗಳು ರೈತರ ಒಂದು ದಿನ ಇರಲಿದ್ದಾರೆ. ಅವರ ಕಷ್ಟ ಸುಖಗಳನ್ನು ಆಲಿಸಲಿದ್ದಾರೆ. ಆತ್ಮಸ್ಥೈರ್ಯ ತುಂಬುವುದು, ಆತ್ಮಹತ್ಯೆ ತಡೆಗಟ್ಟುವುದು, ಕೃಷಿ ಚಟುವಟಿಕೆಗಳಲ್ಲಿ ಯುವಕರಿಗೆ ಪ್ರೋತ್ಸಾಹ ಹೆಚ್ಚಿಸುವುದು ಇದರ ಉದ್ದೇಶವಾಗಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?