Russia-Ukraine Crisis: ಈವರೆಗೆ 709 ಜನರನ್ನು ಏರ್‌ಲಿಫ್ಟ್ ಮಾಡಿದೆ ಭಾರತ

Russia-Ukraine Crisis: ಈವರೆಗೆ 709 ಜನರನ್ನು ಏರ್‌ಲಿಫ್ಟ್ ಮಾಡಿದೆ ಭಾರತ

Published : Feb 27, 2022, 01:30 PM ISTUpdated : Feb 27, 2022, 02:01 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ.

ಬೆಂಗಳೂರು (ಫೆ. 27):  ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. 

ಈವರೆಗೆ 709 ಜನರನ್ನು ಭಾರತ ಏರ್‌ಲಿಫ್ಟ್ ಮಾಡಿದೆ. ಮೊದಲ ವಿಮಾನದಲ್ಲಿ 219ಮ 2 ನೇ ವಿಮಾನದಲ್ಲಿ 250, 3 ನೇ ವಿಮಾನದಲ್ಲಿ 240 ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಆಪರೇಶನ್‌ಗೆ 'ಆಪರೇಶನ್ ಗಂಗಾ' ಎಂದು ಹೆಸರಿಡಲಾಗಿದೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more