Russia-Ukraine Crisis: ಈವರೆಗೆ 709 ಜನರನ್ನು ಏರ್‌ಲಿಫ್ಟ್ ಮಾಡಿದೆ ಭಾರತ

Russia-Ukraine Crisis: ಈವರೆಗೆ 709 ಜನರನ್ನು ಏರ್‌ಲಿಫ್ಟ್ ಮಾಡಿದೆ ಭಾರತ

Published : Feb 27, 2022, 01:30 PM ISTUpdated : Feb 27, 2022, 02:01 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ.

ಬೆಂಗಳೂರು (ಫೆ. 27):  ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಏರ್‌ಲಿಫ್ಟ್ ಆರಂಭಿಸಿದೆ. 219 ಭಾರತೀಯರನ್ನು ಹೊತ್ತ ಮೊದಲ ವಿಮಾನ ಶನಿವಾರ ಮುಂಬೈಗೆ ಬಂದಿಳಿದಿದೆ. ಇಂದು 12 ಮಂದಿ ವಿದ್ಯಾರ್ಥಿಗಳು ಇನ್ನೊಂದು ವಿಮಾನದಲ್ಲಿ ಆಗಮಿಸಿದ್ದಾರೆ. ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್ ಅಶೋಕ್ ಬರಮಾಡಿಕೊಂಡಿದ್ದಾರೆ. 

ಈವರೆಗೆ 709 ಜನರನ್ನು ಭಾರತ ಏರ್‌ಲಿಫ್ಟ್ ಮಾಡಿದೆ. ಮೊದಲ ವಿಮಾನದಲ್ಲಿ 219ಮ 2 ನೇ ವಿಮಾನದಲ್ಲಿ 250, 3 ನೇ ವಿಮಾನದಲ್ಲಿ 240 ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಇನ್ನೂ ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಆಪರೇಶನ್‌ಗೆ 'ಆಪರೇಶನ್ ಗಂಗಾ' ಎಂದು ಹೆಸರಿಡಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more