ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

Published : Oct 07, 2023, 10:07 AM IST

ವಿಶ್ವವಿಖ್ಯಾತ ದಸರಾಗೆ ದಿನಗಣಗೆ ಶುರುವಾಗಿದೆ. ಬರಗಾಲದ ಮಧ್ಯೆ ಸಾಂಸ್ಕೃತಿಕ ನಗರಿ ಕಂಗೊಳಿಸ್ತಿದೆ. ಇದ್ರ ಮಧ್ಯೆ ಕೇಂದ್ರದ ಅದೊಂದು ನಿರ್ಧಾರ ದಸರಾ ಹಬ್ಬದ ಖುಷಿ ಹೆಚ್ಚುವಂತೆ ಮಾಡಿದೆ.

ಜಂಬೂ ಸವಾರಿ..ಚಿನ್ನದ ಅಂಬಾರಿ..ರಾಜ ಬೀದಿಯಲ್ಲಿ  ಗಜಪಡೆ ಗಾಂಭೀರ್ಯ ನಡೆ.. ಇದು ಸಾಂಸ್ಕೃತಿಕ ನಗರಿಯ ದಸರಾ ವೈಭವ.. ವಿಶ್ವ ವಿಖ್ಯಾತಿ ದಸರಾ ಮಹೋತ್ಸವ ಈ ಬಾರಿ ಮತ್ತಷ್ಟು ಮೆರಗು ಹೆಚ್ಚಲಿದೆ. ಯಾಕಂದ್ರೆ ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಮೈಸೂರು(Mysore) ದಸರಾದಲ್ಲಿ ಏರ್ ಶೋ ಆಯೋಜಿಸಲಾಗ್ತಿದೆ. ಮೈಸೂರು ದಸರಾದಲ್ಲಿ ಏರ್ ಶೊ ಆಯೋಜಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಕೊನೆಗೂ ದಸರಾ(Dasara) ವೈಭವದ ಜೊತೆಗೆ ಏರ್ ಶೋ ಕಣ್ತುಂಬಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ಕರುಣಿಸಿದೆ. ಏರ್ ಶೋಗೆ ಪರ್ಮಿಷನ್ ಸಿಕ್ಕಿದ್ದೇ ತಡ ಸಿದ್ದತೆ ಜೋರಾಗಿದೆ. ಮೈಸೂರು ಏರ್ ಬೇಸ್ಡ್ ಕ್ಯಾಪ್ಟನ್ ಡಿ.ಕೆ‌.ಹೋಜಾ ಜೊತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ  ಮೈಸೂರಿನ ಬನ್ನಿ ಮಂಟಪ ಮೈದಾನಕ್ಕೆ ಎಂಟ್ರಿ ಕೊಟ್ಟು, ಏರ್ ಶೋ(Air show) ನಡೆಸಲು ಸ್ಥಳ ಪರಿಶೀಲನೆ ನಡೆಸಿದ್ರು. ರಾಜಮನೆತನದ ದಸರಾ ಜೆಸ್ಟ್ ಫೋಟೋದಲ್ಲಿ ನೊಡ್ತಿದ್ವಿ. ಆದ್ರೆ, ಈ ಬಾರಿ 400 ವರ್ಷಗಳ ರಾಜ ಪರಂಪರೆಯ ದಸರಾ ವೈಭವದಂತೆ ನಡೆಸಲು ಭರ್ಜರಿ ತಯಾರಿ ನಡೆದಿದೆ. ವರ್ಷಗಳು ಉರುಳಿದಂತೆ ರಾಜರ ಅಳ್ವಿಕೆ ಕಾಲದ ಜಂಬೂ ಸವಾರಿ ಕೊಂಚ ಬದಲಾವಣೆ ಕಂಡಿತ್ತು.. ಆದ್ರೀಗ ಮತ್ತೆ 4 ಶತಮಾನದಲ್ಲಿ ಜಂಬುಸವಾರಿ ಜತೆ ರಾಜ ಬಿರುದು ಲಾಂಛನ ಹೊತ್ತು ಸಾಗುತ್ತಿದ್ದ ಸೈನಿಕರು, ಗ್ರಿಲ್ ಮೀಸಿ, ರೆಡ್ ಲ್ಯಾನ್ಸರ್, ವೈಟ್ ಲ್ಯಾನ್ಸರ್, ಗ್ರೀನ್ ಲ್ಯಾನ್ಸರ್ ಇವರೆಲ್ಲ ಪಾಲ್ಗೊಳ್ಳುವ ಮೂಲಕ ಇತಿಹಾಸ ಕಣ್ಮುಂದೆ ತರಲು ಸಿದ್ದತೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ರಿಲೀಸ್ ಆಯ್ತು ‘ಲಿಯೋ’ ಟ್ರೈಲರ್‌: ಥಿಯೇಟರ್‌ನಲ್ಲಿ ಪುಂಡಾಟ ಮೆರೆದ ವಿಜಯ್ ಫ್ಯಾನ್ಸ್

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more