ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

ಈ ಬಾರಿ ವಿಶ್ವವಿಖ್ಯಾತ ದಸರಾಗೆ ಏರ್‌ ಶೋ ಮೆರಗು: ಬಾನಂಗಳದಲ್ಲಿ ಮೂಡಲಿದೆ ಲೋಹದ ಹಕ್ಕಿಗಳ ಚಿತ್ತಾರ

Published : Oct 07, 2023, 10:07 AM IST

ವಿಶ್ವವಿಖ್ಯಾತ ದಸರಾಗೆ ದಿನಗಣಗೆ ಶುರುವಾಗಿದೆ. ಬರಗಾಲದ ಮಧ್ಯೆ ಸಾಂಸ್ಕೃತಿಕ ನಗರಿ ಕಂಗೊಳಿಸ್ತಿದೆ. ಇದ್ರ ಮಧ್ಯೆ ಕೇಂದ್ರದ ಅದೊಂದು ನಿರ್ಧಾರ ದಸರಾ ಹಬ್ಬದ ಖುಷಿ ಹೆಚ್ಚುವಂತೆ ಮಾಡಿದೆ.

ಜಂಬೂ ಸವಾರಿ..ಚಿನ್ನದ ಅಂಬಾರಿ..ರಾಜ ಬೀದಿಯಲ್ಲಿ  ಗಜಪಡೆ ಗಾಂಭೀರ್ಯ ನಡೆ.. ಇದು ಸಾಂಸ್ಕೃತಿಕ ನಗರಿಯ ದಸರಾ ವೈಭವ.. ವಿಶ್ವ ವಿಖ್ಯಾತಿ ದಸರಾ ಮಹೋತ್ಸವ ಈ ಬಾರಿ ಮತ್ತಷ್ಟು ಮೆರಗು ಹೆಚ್ಚಲಿದೆ. ಯಾಕಂದ್ರೆ ಇತಿಹಾಸದಲ್ಲೇ ಇದೆ ಮೊದಲ ಬಾರಿಗೆ ಮೈಸೂರು(Mysore) ದಸರಾದಲ್ಲಿ ಏರ್ ಶೋ ಆಯೋಜಿಸಲಾಗ್ತಿದೆ. ಮೈಸೂರು ದಸರಾದಲ್ಲಿ ಏರ್ ಶೊ ಆಯೋಜಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಕೊನೆಗೂ ದಸರಾ(Dasara) ವೈಭವದ ಜೊತೆಗೆ ಏರ್ ಶೋ ಕಣ್ತುಂಬಿಕೊಳ್ಳುವ ಅವಕಾಶವನ್ನು ಕೇಂದ್ರ ಸರ್ಕಾರ ಕರುಣಿಸಿದೆ. ಏರ್ ಶೋಗೆ ಪರ್ಮಿಷನ್ ಸಿಕ್ಕಿದ್ದೇ ತಡ ಸಿದ್ದತೆ ಜೋರಾಗಿದೆ. ಮೈಸೂರು ಏರ್ ಬೇಸ್ಡ್ ಕ್ಯಾಪ್ಟನ್ ಡಿ.ಕೆ‌.ಹೋಜಾ ಜೊತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ  ಮೈಸೂರಿನ ಬನ್ನಿ ಮಂಟಪ ಮೈದಾನಕ್ಕೆ ಎಂಟ್ರಿ ಕೊಟ್ಟು, ಏರ್ ಶೋ(Air show) ನಡೆಸಲು ಸ್ಥಳ ಪರಿಶೀಲನೆ ನಡೆಸಿದ್ರು. ರಾಜಮನೆತನದ ದಸರಾ ಜೆಸ್ಟ್ ಫೋಟೋದಲ್ಲಿ ನೊಡ್ತಿದ್ವಿ. ಆದ್ರೆ, ಈ ಬಾರಿ 400 ವರ್ಷಗಳ ರಾಜ ಪರಂಪರೆಯ ದಸರಾ ವೈಭವದಂತೆ ನಡೆಸಲು ಭರ್ಜರಿ ತಯಾರಿ ನಡೆದಿದೆ. ವರ್ಷಗಳು ಉರುಳಿದಂತೆ ರಾಜರ ಅಳ್ವಿಕೆ ಕಾಲದ ಜಂಬೂ ಸವಾರಿ ಕೊಂಚ ಬದಲಾವಣೆ ಕಂಡಿತ್ತು.. ಆದ್ರೀಗ ಮತ್ತೆ 4 ಶತಮಾನದಲ್ಲಿ ಜಂಬುಸವಾರಿ ಜತೆ ರಾಜ ಬಿರುದು ಲಾಂಛನ ಹೊತ್ತು ಸಾಗುತ್ತಿದ್ದ ಸೈನಿಕರು, ಗ್ರಿಲ್ ಮೀಸಿ, ರೆಡ್ ಲ್ಯಾನ್ಸರ್, ವೈಟ್ ಲ್ಯಾನ್ಸರ್, ಗ್ರೀನ್ ಲ್ಯಾನ್ಸರ್ ಇವರೆಲ್ಲ ಪಾಲ್ಗೊಳ್ಳುವ ಮೂಲಕ ಇತಿಹಾಸ ಕಣ್ಮುಂದೆ ತರಲು ಸಿದ್ದತೆ ನಡೆಸಲಾಗಿದೆ.

ಇದನ್ನೂ ವೀಕ್ಷಿಸಿ:  ರಿಲೀಸ್ ಆಯ್ತು ‘ಲಿಯೋ’ ಟ್ರೈಲರ್‌: ಥಿಯೇಟರ್‌ನಲ್ಲಿ ಪುಂಡಾಟ ಮೆರೆದ ವಿಜಯ್ ಫ್ಯಾನ್ಸ್

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more