ದುಬೈನಿಂದ ಮಂಗಳೂರಿಗೆ ಆಗಮಿಸಲಿದೆ ಮತ್ತೊಂದು ವಿಮಾನ

ದುಬೈನಿಂದ ಮಂಗಳೂರಿಗೆ ಆಗಮಿಸಲಿದೆ ಮತ್ತೊಂದು ವಿಮಾನ

Suvarna News   | Asianet News
Published : May 18, 2020, 01:35 PM ISTUpdated : May 18, 2020, 02:01 PM IST

ದುಬೈನಿಂದ ಅನಿವಾಸಿ ಭಾರತೀಯರ ಏರ್‌ಲಿಫ್ಟ್ ಮಾಡಲಿದ್ದು, 35  ಗರ್ಭಿಣಿಯರು ಸೇರಿದಂತೆ 173 ಪ್ರಯಾಣಿಕರು ಮಂಗಳೂರಿಗೆ ಬಂದಿಳಿಯಲಿದ್ದಾರೆ. ದಕ್ಷಿಣ ಕನ್ನಡದ 75, ಉಡುಪಿಯ 63, ಬೆಂಗಳೂರಿನ 25 ಮಂದಿ ರಾಜ್ಯಕ್ಕೆ ಬಂದಿಳಿಯಲಿದ್ದಾರೆ.

ಮಂಗಳೂರು(ಮೇ.18): ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಹೊತ್ತು ವಿಮಾನ ಇಂದು ಮಂಗಳೂರಿಗೆ ಬಂದಿಳಿಯಲಿದೆ. ದುಬೈನಿಂದ ಹೊರಟ ವಿಮಾನ ಮಂಗಳೂರಿಗೆ ಬಂದಿಳಿಯಲಿದೆ.

ದುಬೈನಿಂದ ಅನಿವಾಸಿ ಭಾರತೀಯರ ಏರ್‌ಲಿಫ್ಟ್ ಮಾಡಲಿದ್ದು, 35  ಗರ್ಭಿಣಿಯರು ಸೇರಿದಂತೆ 173 ಪ್ರಯಾಣಿಕರು ಮಂಗಳೂರಿಗೆ ಬಂದಿಳಿಯಲಿದ್ದಾರೆ. ದಕ್ಷಿಣ ಕನ್ನಡದ 75, ಉಡುಪಿಯ 63, ಬೆಂಗಳೂರಿನ 25 ಮಂದಿ ರಾಜ್ಯಕ್ಕೆ ಬಂದಿಳಿಯಲಿದ್ದಾರೆ.

ದುಬೈನಲ್ಲಿ 23 ಜನರಿಗೆ ಟೆಸ್ಟ್ ಮಾಡಲಾಗಿದ್ದು, ಅವರೆಲ್ಲರ ವರದಿ ನೆಗೆಟಿವ್ ಬಂದಿದೆ. ಮಂಗಳೂರಿಗೆ ಏರ್‌ಲಿಫ್ಟ್ ಮೂಲಕ ಬಂದಿಳಿಯಲಿರುವ ಎರಡನೇ ವಿಮಾನವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!