ದುಬೈನಿಂದ ಮಂಗಳೂರಿಗೆ ಆಗಮಿಸಲಿದೆ ಮತ್ತೊಂದು ವಿಮಾನ

ದುಬೈನಿಂದ ಮಂಗಳೂರಿಗೆ ಆಗಮಿಸಲಿದೆ ಮತ್ತೊಂದು ವಿಮಾನ

Published : May 18, 2020, 01:35 PM ISTUpdated : May 18, 2020, 02:01 PM IST

ದುಬೈನಿಂದ ಅನಿವಾಸಿ ಭಾರತೀಯರ ಏರ್‌ಲಿಫ್ಟ್ ಮಾಡಲಿದ್ದು, 35  ಗರ್ಭಿಣಿಯರು ಸೇರಿದಂತೆ 173 ಪ್ರಯಾಣಿಕರು ಮಂಗಳೂರಿಗೆ ಬಂದಿಳಿಯಲಿದ್ದಾರೆ. ದಕ್ಷಿಣ ಕನ್ನಡದ 75, ಉಡುಪಿಯ 63, ಬೆಂಗಳೂರಿನ 25 ಮಂದಿ ರಾಜ್ಯಕ್ಕೆ ಬಂದಿಳಿಯಲಿದ್ದಾರೆ.

ಮಂಗಳೂರು(ಮೇ.18): ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಹೊತ್ತು ವಿಮಾನ ಇಂದು ಮಂಗಳೂರಿಗೆ ಬಂದಿಳಿಯಲಿದೆ. ದುಬೈನಿಂದ ಹೊರಟ ವಿಮಾನ ಮಂಗಳೂರಿಗೆ ಬಂದಿಳಿಯಲಿದೆ.

ದುಬೈನಿಂದ ಅನಿವಾಸಿ ಭಾರತೀಯರ ಏರ್‌ಲಿಫ್ಟ್ ಮಾಡಲಿದ್ದು, 35  ಗರ್ಭಿಣಿಯರು ಸೇರಿದಂತೆ 173 ಪ್ರಯಾಣಿಕರು ಮಂಗಳೂರಿಗೆ ಬಂದಿಳಿಯಲಿದ್ದಾರೆ. ದಕ್ಷಿಣ ಕನ್ನಡದ 75, ಉಡುಪಿಯ 63, ಬೆಂಗಳೂರಿನ 25 ಮಂದಿ ರಾಜ್ಯಕ್ಕೆ ಬಂದಿಳಿಯಲಿದ್ದಾರೆ.

ದುಬೈನಲ್ಲಿ 23 ಜನರಿಗೆ ಟೆಸ್ಟ್ ಮಾಡಲಾಗಿದ್ದು, ಅವರೆಲ್ಲರ ವರದಿ ನೆಗೆಟಿವ್ ಬಂದಿದೆ. ಮಂಗಳೂರಿಗೆ ಏರ್‌ಲಿಫ್ಟ್ ಮೂಲಕ ಬಂದಿಳಿಯಲಿರುವ ಎರಡನೇ ವಿಮಾನವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!